ಚುನಾವಣಾ ಗಿಮಿಕ್’ಗಾಗಿ ಸೀರೆ ಹಂಚಿದ ಕಾಂಗ್ರೆಸ್ ಶಾಸಕ; ಸಾರ್ವಜನಿಕರಿಂದ ಆಕ್ರೋಶ

Published : Mar 24, 2018, 11:15 AM ISTUpdated : Apr 11, 2018, 12:51 PM IST
ಚುನಾವಣಾ ಗಿಮಿಕ್’ಗಾಗಿ ಸೀರೆ ಹಂಚಿದ ಕಾಂಗ್ರೆಸ್ ಶಾಸಕ; ಸಾರ್ವಜನಿಕರಿಂದ ಆಕ್ರೋಶ

ಸಾರಾಂಶ

 ಹಿರಿಯೂರು ಕಾಂಗ್ರೆಸ್  ಶಾಸಕ ಡಿ ಸುಧಾಕರ್ ಎಲೆಕ್ಷನ್ ಗಿಮಿಕ್’ಗಾಗಿ  ತಾಲೂಕಿನ ಎಲ್ಲಾ ಗ್ರಾಮದ ಮಹಿಳೆಯರಿಗೆ ಸೀರೆ ಹಂಚಿಕೆ ಮಾಡಿದ್ದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಚಿತ್ರದುರ್ಗ (ಮಾ. 24):  ಹಿರಿಯೂರು ಕಾಂಗ್ರೆಸ್ ಶಾಸಕ ಡಿ ಸುಧಾಕರ್ ಎಲೆಕ್ಷನ್ ಗಿಮಿಕ್’ಗಾಗಿ  ತಾಲೂಕಿನ ಎಲ್ಲಾ ಗ್ರಾಮದ ಮಹಿಳೆಯರಿಗೆ ಸೀರೆ ಹಂಚಿಕೆ ಮಾಡಿದ್ದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸೀರೆ ಹಂಚಿಕೆಗೆ ಆಲೂರು ಗ್ರಾಮದ ಮತ್ತು ಪಿಟ್ಲಾಲಿ ಗ್ರಾಮದ ಜನರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಹಿರಿಯೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ.ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ವಿತರಿಸಿದ್ದ ಸೀರೆ ಮತ್ತಿತರೆ ವಸ್ತುಗಳಿಗೆ ಬೆಂಕಿಯಿಟ್ಟು  ಶಾಸಕ ಸುಧಾಕರ ಭಾವಚಿತ್ರದ ಬ್ಯಾಗ್ ಸಮೇತ ಸುಟ್ಟ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka Budget 2026: ರಾಜ್ಯಕ್ಕೆ 'ಸಾಲ'ದ ಭಾಗ್ಯ, ಅಭಿವೃದ್ಧಿಗೆ ಎಳ್ಳುನೀರು, ಇದೊಂದು ರೈತ ವಿರೋಧಿ ಬಜೆಟ್ -ಬೊಮ್ಮಾಯಿ ಕಿಡಿ
Karnataka Budget: ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ; ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!