ಯಕ್ಷಗಾನಕ್ಕೆ ಅಪಮಾನ.. ಮೈಕ್ ಕಿತ್ತುಕೊಂಡ ಸಿಬ್ಬಂದಿ!

ಯಕ್ಷಗಾನಕ್ಕೆ ಅಪಮಾನ.. ಮೈಕ್ ಕಿತ್ತುಕೊಂಡ ಸಿಬ್ಬಂದಿ!

Published : Jan 06, 2019, 08:37 PM IST

ಪತ್ರಕರ್ತರ ಯಕ್ಷಗಾನ ಪ್ರದರ್ಶನದ ವೇಳೆ ಸಭಾಂಗಣದ ಸಿಬ್ಬಂದಿ ದುರ್ವರ್ತನೆ ತೋರಿದ್ದು ಯಕ್ಷಗಾನಕ್ಕೆ ಮಾಡಿದ ಅವಮಾನಕ್ಕೆ  ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲೇ ಸಿಬ್ಬಂದಿ ಮೈಕ್, ಲೈಟ್ ತೆಗೆದ ಪ್ರಸಂಗಕ್ಕೆ ಮಂಗಳೂರು ಸಾಕ್ಷಿಯಾಗಿದೆ. ಮಂಗಳೂರಿನ ಉರ್ವ ಲೇಡಿಹಿಲ್ ಚರ್ಚ್ ಹಾಲ್‍ನಲ್ಲಿ ಪ್ರೆಸ್‍ಕ್ಲಬ್ ಡೇ ಇಂದು ಆಚರಿಸಲಾಗುತ್ತಿತ್ತು. ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅವಾಂತರ ನಡೆದಿದೆ.

ಪತ್ರಕರ್ತರ ಯಕ್ಷಗಾನ ಪ್ರದರ್ಶನದ ವೇಳೆ ಸಭಾಂಗಣದ ಸಿಬ್ಬಂದಿ ದುರ್ವರ್ತನೆ ತೋರಿದ್ದು ಯಕ್ಷಗಾನಕ್ಕೆ ಮಾಡಿದ ಅವಮಾನಕ್ಕೆ  ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲೇ ಸಿಬ್ಬಂದಿ ಮೈಕ್, ಲೈಟ್ ತೆಗೆದ ಪ್ರಸಂಗಕ್ಕೆ ಮಂಗಳೂರು ಸಾಕ್ಷಿಯಾಗಿದೆ. ಮಂಗಳೂರಿನ ಉರ್ವ ಲೇಡಿಹಿಲ್ ಚರ್ಚ್ ಹಾಲ್‍ನಲ್ಲಿ ಪ್ರೆಸ್‍ಕ್ಲಬ್ ಡೇ ಇಂದು ಆಚರಿಸಲಾಗುತ್ತಿತ್ತು. ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರಿಂದ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅವಾಂತರ ನಡೆದಿದೆ.

24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!