ಹಿರಿಯ ಗಾಂಧಿವಾದಿ ಹೊ.ಶ್ರೀನಿವಾಸಯ್ಯ ಇನ್ನಿಲ್ಲ

Published : Apr 06, 2017, 09:27 AM ISTUpdated : Apr 11, 2018, 01:12 PM IST
ಹಿರಿಯ ಗಾಂಧಿವಾದಿ ಹೊ.ಶ್ರೀನಿವಾಸಯ್ಯ ಇನ್ನಿಲ್ಲ

ಸಾರಾಂಶ

ಹಿರಿಯ ಗಾಂಧಿವಾದಿ ಡಾ. ಹೊ ಶ್ರೀನಿವಾಸಯ್ಯರವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು(ಎ.06): ಹಿರಿಯ ಗಾಂಧಿವಾದಿ ಡಾ. ಹೊ ಶ್ರೀನಿವಾಸಯ್ಯರವರು ಇಂದು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾವಿರಾರು ಶಾಲಾ ಕಾಲೇಜುಗಳಲ್ಲಿ ಗಾಂಧಿ ತತ್ವಗಳ ಪ್ರಚಾರ ಮಾಡಿ ಯುವ ಪೀಳಿಗೆಗೆ ಮಹಾತ್ಮನ ವ್ಯಕ್ತಿತ್ವವನ್ನು ಪರಿಚಯಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ
ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ: ಕೇಂದ್ರ ಸಚಿವ ಕುಮಾರಸ್ವಾಮಿ