
ವಿಜಯಪುರ[ಜೂ. 09] ಬಿಜೆಪಿ ಬರ ಅಧ್ಯಯನ ಕೇವಲ ನಾಟಕ. ಆಪರೇಷನ್ ಕಮಲ ವಿಫಲವಾಗಿದ್ದಕ್ಕೆ ಬಿಜೆಪಿ ಬರ ಪ್ರವಾಸ ಆರಂಭಿಸಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಮುಂಗಾರು ಆರಂಭದಲ್ಲಿ ಬರ ಪ್ರವಾಸದ ನಾಟಕವಾಡ್ತಿದ್ದಾರೆ . ನಾಳೆ ಅಥವಾ ನಾಡಿದ್ದು ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ ಇಂಥ ಸಮಯದಲ್ಲಿ ಬಿಜೆಪಿಯಿಂದ ಬರ ಅಧ್ಯಯನ ನಾಟಕ ನಡೆಯುತ್ತಿದೆ ಎಂದಿದ್ದಾರೆ.
ರಾಜೀವ್ ಗಾಂಧಿ, ದೇವೇಗೌಡರ ನಿರ್ಧಾರಗಳು ಕಾಂಗ್ರೆಸ್ ಸೋಲಿಗೆ ಕಾರಣವಾಯ್ತಾ?
ರಾಜ್ಯದ 160ಕ್ಕೂ ಅಧಿಕ ತಾಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಬರ ಅಧ್ಯಯನ ವಿಚಾರ ರಾಜಕಾರಣಕ್ಕೆ ಬಳಕೆಯಾಗುತ್ತಿರುವುದು ಮಾತ್ರ ರಾಜ್ಯದ ಜನರ ದುರ್ದೈವ ಅಲ್ಲದೇ ಮತ್ತಿನ್ನೇನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.