ಉಪಚುನಾವಣೆ ಸೋಲಿಗೆ ರಾಜನಾಥ್ ಪ್ರತಿಕ್ರಿಯೆ ಹೀಗಿತ್ತು..!

Published : May 31, 2018, 08:43 PM IST
ಉಪಚುನಾವಣೆ ಸೋಲಿಗೆ ರಾಜನಾಥ್ ಪ್ರತಿಕ್ರಿಯೆ ಹೀಗಿತ್ತು..!

ಸಾರಾಂಶ

 ಉತ್ತರ ಪ್ರದೇಶದ ಕೈರಾನಾ ಸೇರಿದಂತೆ ನಾಲ್ಕು ಲೋಕಸಭಾ ಹಾಗೂ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ(ಮೇ 31): ಉತ್ತರ ಪ್ರದೇಶದ ಕೈರಾನಾ ಸೇರಿದಂತೆ ನಾಲ್ಕು ಲೋಕಸಭಾ ಹಾಗೂ 10 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ದೊಡ್ಡ ಮಟ್ಟಕ್ಕೆ ಹಾರಲು ಎರಡು  ಹೆಜ್ಜೆ ಹಿಂದಕ್ಕೆ ಹೋಗಿದ್ದೇವೆ ಎಂದು ಮಾಮಿರ್ಮಿಕವಾಗಿ ಹೇಳಿರುವ ರಾಜನಾಥ್, ದೊಡ್ಡ ಮಟ್ಟದ ಸಾಧನೆ ಮಾಡಲು ಯಾವಾಗಲೂ ಎರಡು ಹಂತಗಳನ್ನು ಹಿಂದಕ್ಕೆ ಹೋಗಬೇಕಾಗುತ್ತದೆ ಎಂದು ಸಮರ್ಥನೆ ನೀಡಿದರು.
 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ  ಸಾಧನೆಗಳನ್ನು ವಿವರಿಸಿದ ರಾಜನಾಥ್ ಸಿಂಗ್ ,ಮುಂಬರುವ  ಎಲ್ಲ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ