ರಾಮಲಿಂಗಾರೆಡ್ಡಿ-ಕೆಂಪಯ್ಯ ಮಧ್ಯೆ ಮತ್ತೆ ಭಿನ್ನಮತ ಸ್ಫೋಟ

Published : Sep 07, 2017, 08:39 PM ISTUpdated : Apr 11, 2018, 01:12 PM IST
ರಾಮಲಿಂಗಾರೆಡ್ಡಿ-ಕೆಂಪಯ್ಯ ಮಧ್ಯೆ ಮತ್ತೆ ಭಿನ್ನಮತ ಸ್ಫೋಟ

ಸಾರಾಂಶ

ರಾಮಲಿಂಗಾರೆಡ್ಡಿ-ಕೆಂಪಯ್ಯ ಮಧ್ಯೆ ಮತ್ತೆ ಭಿನ್ನಮತ ಸ್ಫೋಟ

ಬೆಂಗಳೂರು(ಸೆ.07): ಗೃಹ ಸಚಿವ ರಾಮಲಿಂಗಾರೆಡ್ಡಿ ಹಾಗೂ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯ ಅವರ ನಡುವೆ ಭಿನ್ನಮತ ಸ್ಫೋಟವಾಗಿದೆ.

ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಭಿನ್ನಮತ ಸ್ಫೋಟಿಸಿದೆ. ಎಸ್ಐಟಿ'ಗೆ ಹೇಮಂತ್ ನಿಂಬಾಳ್ಕರ್ ಅವರ ನೇತೃತ್ವ ವಹಿಸುವಂತೆ ಕೆಂಪಯ್ಯ ಅವರು ಪಟ್ಟು ಹಿಡಿದಿದ್ದರು. ಆದರೆ ಕೆಂಪಯ್ಯ ಅವರ ಸಲಹೆಯನ್ನು ತಿರಸ್ಕರಿಸಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು  ಬಿ.ಕೆ. ಸಿಂಗ್'ರನ್ನು ಎಸ್'ಐಟಿ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ. ಈ ಕಾರಣದಿಂದ ಮತ್ತೊಮ್ಮೆ ಇಬ್ಬರ ನಡುವೆ ಮತ್ತೊಮ್ಮೆ ಭಿನ್ನಮತ ಸ್ಫೋಟಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!