ಮಾದಪ್ಪನ ಭಕ್ತರ ಮೇಲೆ ಹೆಜ್ಜೇನು ದಾಳಿ

Published : Feb 18, 2018, 02:53 PM ISTUpdated : Apr 11, 2018, 12:47 PM IST
ಮಾದಪ್ಪನ ಭಕ್ತರ ಮೇಲೆ ಹೆಜ್ಜೇನು ದಾಳಿ

ಸಾರಾಂಶ

ಜಿಲ್ಲೆಯ ಯಳಂದೂರಿನಲ್ಲಿ ಮಾದಪ್ಪನ ಭಕ್ತರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು ಭಕ್ತರು ಓಡಿ ಹೋಗಿದ್ದಾರೆ. 

ಚಾಮರಾಜನಗರ (ಫೆ.17):  ಜಿಲ್ಲೆಯ ಯಳಂದೂರಿನಲ್ಲಿ ಮಾದಪ್ಪನ ಭಕ್ತರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು ಭಕ್ತರು ಓಡಿ ಹೋಗಿದ್ದಾರೆ. 

ಮಾದಪ್ಪನ ಜಾತ್ರೆ ಮುಗಿಸಿಕೊಂಡು ಯಳಂದೂರಿನ ಕಾರಾಪುರ ಮಠದ ಸಮೀಪ ಭಕ್ತರು ತಂಗಿದ್ದರು.  ಆ ಸಂದರ್ಭದಲ್ಲಿ ಏಕಾಏಕಿ  ಹೆಜ್ಜೇನು ದಾಳಿ ಮಾಡಿದೆ.  ಹೆಜ್ಜೇನು ದಾಳಿಯಿಂದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ : ಭಕ್ತರ ಹರ್ಷೋದ್ಗಾರ
3 ಲಕ್ಷ ರು. ಸನಿಹಕ್ಕೆ ಬೆಳ್ಳಿ ಬೆಲೆ