ಜೇನು ದಾಳಿಗೆ ಹೆದರಿ ಮೃತದೇಹ ಬಿಟ್ಟು ಓಡಿದರು!

Published : Nov 30, 2017, 08:42 PM ISTUpdated : Apr 11, 2018, 01:00 PM IST
ಜೇನು ದಾಳಿಗೆ ಹೆದರಿ ಮೃತದೇಹ ಬಿಟ್ಟು ಓಡಿದರು!

ಸಾರಾಂಶ

ಮೃತದೇಹ ಹೊತ್ತುಕೊಂಡು ಬಂದಿದ್ದವರು, ಮೃತದೇಹವನ್ನು ಅಲ್ಲೇ ಬಿಟ್ಟು ಜೇನುನೊಣಗಳ ದಾಳಿಯಿಂದ ತಪ್ಪಿಸಿ ಕೊಳ್ಳಲು ಕೊಂಚ ಕಾಲ ಬಚ್ಚಿಟ್ಟುಕೊಳ್ಳಬೇಕಾದ ಅನಿವಾರ್ಯತೆಯುಂಟಾಯಿತು.

ಮೃತರ ಅಂತ್ಯ ಸಂಸ್ಕಾರ ನಡೆಸುವಾಗ ಬಂಧುಗಳು ಸಾಮಾನ್ಯವಾಗಿ ದುಃಖದಲ್ಲಿರುತ್ತಾರೆ. ಇಲ್ಲೊಂದು ಘಟನೆಯಲ್ಲಿ ಅಂತಹ ದುಃಖವನ್ನು ಇನ್ನಷ್ಟು ಇಮ್ಮಡಿಗೊಳಿಸುವ ಘಟನೆಗೆ ಜೇನು ನೊಣಗಳು ಕಾರಣ ವಾಗಿವೆ. ಮದುರೈನ ತಿರುಮಂಗಳಂ ವ್ಯಾಪ್ತಿಯಲ್ಲಿ 80ರ ಹರೆಯದ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು.

ಅವರ ಅಂತ್ಯ ಸಂಸ್ಕಾರಕ್ಕೆಂದು ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲಾಗಿದ್ದ ಸಂದರ್ಭ ಏಕಾಏಕಿ ಜೇನುನೊಣಗಳ ದಾಳಿ ನಡೆದಿದೆ. ಮೃತದೇಹ ಹೊತ್ತುಕೊಂಡು ಬಂದಿದ್ದವರು, ಮೃತದೇಹವನ್ನು ಅಲ್ಲೇ ಬಿಟ್ಟು ಜೇನುನೊಣಗಳ ದಾಳಿಯಿಂದ ತಪ್ಪಿಸಿ ಕೊಳ್ಳಲು ಕೊಂಚ ಕಾಲ ಬಚ್ಚಿಟ್ಟುಕೊಳ್ಳಬೇಕಾದ ಅನಿವಾರ್ಯತೆಯುಂಟಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ