ಹೋಟೆಲ್ ಮಾಲೀಕನ ಮೇಲೆ ಎಸಿಪಿ ಹಲ್ಲೆ ಕೇಸ್​ಗೆ ಬಿಗ್​ ಟ್ವಿಸ್ಟ್​,..!

Published : Nov 21, 2017, 05:13 PM ISTUpdated : Apr 11, 2018, 12:45 PM IST
ಹೋಟೆಲ್ ಮಾಲೀಕನ ಮೇಲೆ ಎಸಿಪಿ ಹಲ್ಲೆ ಕೇಸ್​ಗೆ ಬಿಗ್​ ಟ್ವಿಸ್ಟ್​,..!

ಸಾರಾಂಶ

ಹೋಟೆಲ್ ಮಾಲೀಕನ ಮೇಲೆ ಎಸಿಪಿ ಹಲ್ಲೆ  ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಎಸಿಪಿ ವಿರುದ್ಧ ದೂರು ಕೊಟ್ಟಿರುವ ಬೆನ್ನಲ್ಲೇ ಹೋಟೆಲ್ ಮಾಲೀಕ ರಾಜೀವ್ ಶೆಟ್ಟಿಗೆ ಕೊಲೆ ಬೆದರಿಕೆ  ಬಂದಿದೆ.

ಬೆಂಗಳೂರು: ಹೋಟೆಲ್ ಮಾಲೀಕನ ಮೇಲೆ ಎಸಿಪಿ ಹಲ್ಲೆ  ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಎಸಿಪಿ ವಿರುದ್ಧ ದೂರು ಕೊಟ್ಟಿರುವ ಬೆನ್ನಲ್ಲೇ ಹೋಟೆಲ್ ಮಾಲೀಕ ರಾಜೀವ್ ಶೆಟ್ಟಿಗೆ ಕೊಲೆ ಬೆದರಿಕೆ  ಬಂದಿದೆ.

ರಾಜೀವ್ ಶೆಟ್ಟಿಗೆ ನಿನ್ನೆ ವ್ಯಕ್ತಿಯೊಬ್ಬನು ಪೋನ್ ಮಾಡಿ ಭೂಗತ ಪಾತಕಿ ರವಿಪೂಜಾರಿ ಹೆಸರು ಹೇಳಿಕೊಂಡು ಕೊಲೆ ಬೆದರಿಕೆ ಹಾಕಿದ್ದಾನೆನ್ನಲಾಗಿದೆ.

ಆಸ್ಟ್ರೇಲಿಯಾದಿಂದ ಕರೆ ಮಾಡ್ತಾ ಇದ್ದೀನಿ ಎಂದು ರಾಜೀವ್ ಶೆಟ್ಟಿಗೆ ಬೆದರಿಕೆ ಹಾಕಿದ ಆ ವ್ಯಕ್ತಿ, ‘ನಾನ್ಯಾರು ಅಂತ ಗೊತ್ತು ಅಲ್ವಾ ನಿನಗೆ? ಇನ್ನು ಅರ್ಧ ಗಂಟೆಯಲ್ಲಿ ಹೋಟೆಲ್ ಬಾಗಿಲು ಹಾಕದಿದ್ರೆ ಕೊಲೆ ಮಾಡ್ತೀನಿ’ ಎಂದು  ಧಮ್ಕಿ ಹಾಕಿದ್ದಾನೆಂದು ರಾಜೀವ್ ಶೆಟ್ಟಿ  ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಂಗ್ಲಾದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮೇಲೆ ದಾಳಿ : ತಾಲಿಬಾನ್‌ ರೀತಿ ನೀತಿ?
ಪುಷ್ಪಾ -2 ಕಾಲ್ತುಳಿತ : ನಟ ಅಲ್ಲು ಅರ್ಜುನ್‌ ಆರೋಪಿ ನಂ.11