ಆಶ್ರಯ ಮನೆಗಳ ಸಮಸ್ಯೆ ಬಗೆಹರಿಸುವುದಾಗಿ ಖಾದರ್ ಭರವಸೆ

Jul 28, 2018, 9:11 PM IST

ಸುವರ್ಣ ನ್ಯೂಸ್’ನ ಹಲೋ ಮಿನಿಸ್ಟರ್ ಕಾರ್ಯಕ್ರಮಕ್ಕೆ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ಆಗಮಿಸಿ ಜನರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸಚಿವ ರಾಮದಾಸ್ ತಮ್ಮ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಖಾದರ್’ಗೆ ವಿವರಿಸಿದರು. ಸಮಸ್ಯೆ ಬಗೆಹರಿಸುವುದಾಗಿ ಖಾದರ್ ಭರವಸೆ ನೀಡಿದ್ದಾರೆ.