ಗೆಲುವಿಗಾಗಿ ರಣತಂತ್ರ ರೂಪಿಸಿರುವ ಬಿಜೆಪಿ ಚಾಣಾಕ್ಯ

Published : Apr 05, 2018, 12:28 PM ISTUpdated : Apr 14, 2018, 01:13 PM IST
ಗೆಲುವಿಗಾಗಿ ರಣತಂತ್ರ ರೂಪಿಸಿರುವ ಬಿಜೆಪಿ ಚಾಣಾಕ್ಯ

ಸಾರಾಂಶ

ಹೊಸ ಮುಖಗಳಿಗೆ ಮಣೆ ಹಾಕಲು ಅಮಿತ್ ಶಾ ಸಿದ್ಧರಾಗಿದ್ದು, ಸುಮಾರು 70 ರಿಂದ 80 ಜನ ಹೊಸಬರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ.

ನವದೆಹಲಿ : ಹೊಸ ಮುಖಗಳಿಗೆ ಮಣೆ ಹಾಕಲು ಅಮಿತ್ ಶಾ ಸಿದ್ಧರಾಗಿದ್ದು, ಸುಮಾರು 70 ರಿಂದ 80 ಜನ ಹೊಸಬರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ.

 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಈ ನಿಟ್ಟಿನಲ್ಲಿ ರಣತಂತ್ರ ರೂಪಿಸಿದ್ದಾರೆ. 224 ಕ್ಷೇತ್ರಗಳ ಪೈಕಿ  80 ಕ್ಷೇತ್ರಗಳಲ್ಲಿ  ಹೊಸಬರಿಗೆ ಟಿಕೆಟ್ ಸಿಗುತ್ತಿದೆ. ಮಿಷನ್ 150ಕ್ಕಾಗಿ ಹೊಸ ಮುಖಗಳನ್ನು ಗುರುತಿಸಿದ್ದಾರೆ.

ಇನ್ನು ಏಪ್ರಿಲ್ 8ರವರೆಗೆ ಬಿಜೆಪಿ ಸಭೆ ನಡೆಸುತ್ತಿದೆ. ಏಪ್ರಿಲ್ 7ರಂದು ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆಸಲಿದೆ. ಏಪ್ರಿಲ್ 7ನೇ ತಾರೀಕಿನವರೆಗೂ ಕೂಡ ಬಿಜೆಪಿ ಮುಖಂಡರು ಸಾಲು ಸಾಲು ಸಭೆ ನಡೆಸಲಿದ್ದಾರೆ. ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲೇ ಸಭೆಗಳು ನಡೆಯಲಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!