ರೈಲ್ವೆ ಇಲಾಖೆ ಕೇಳಿದ ಈ ಪ್ರಶ್ನೆಗೆ ಉತ್ತರಿಸಿ - 10 ಲಕ್ಷ ಬಹುಮಾನ ಗೆಲ್ಲಿ..!

Published : Mar 27, 2018, 03:52 PM ISTUpdated : Apr 11, 2018, 12:38 PM IST
ರೈಲ್ವೆ ಇಲಾಖೆ ಕೇಳಿದ  ಈ ಪ್ರಶ್ನೆಗೆ ಉತ್ತರಿಸಿ - 10 ಲಕ್ಷ ಬಹುಮಾನ ಗೆಲ್ಲಿ..!

ಸಾರಾಂಶ

ರೈಲ್ವೆ ಇಲಾಖೆ ಕೇಳಿದ ಪ್ರಶ್ನೆಗೆ ಉತ್ತರಿಸಿ  ಲಕ್ಷಾಂತರ ಬಹುಮಾನ ಗೆಲ್ಲಲು ಇಲ್ಲಿದೆ ಅವಕಾಶ

ನವದೆಹಲಿ : ಭಾರತೀಯ ರೈಲ್ವೆ ಇಲಾಖೆ ಸಾರ್ವಜನಿಕರಿಗೆ ಇದೀಗ ಒಂದು ಹೊಸ ಸ್ಪರ್ಧೆಯೊಂದನ್ನು ನೀಡಿದೆ. ಈ ಸ್ಪರ್ಧೆಯಲ್ಲಿ  ಪ್ರಶ್ನೆಯೊಂದನ್ನು ಕೇಳಲಾಗಿದೆ.

ಜನರಿಗೆ ಉತ್ತಮ ಸೇವೆಯನ್ನು ಒದಗಿಸಲು ರೈಲ್ವೆ ಇಲಾಖೆಯು ಹೆಚ್ಚು ಹಣವನ್ನು ಗಳಿಕೆ ಮಾಡುವುದು ಹೇಗೆ ಎಂದು ಪ್ರಶ್ನೆ ಕೇಳಲಾಗಿದೆ.

ಜನ ಭಾಗಿದಾರಿ ಕಾರ್ಯಕ್ರಮದ ಮೂಲಕ ಜನರು ಇಲ್ಲಿ ತಮ್ಮ ಐಡಿಯಾಗಳನ್ನು ರೈಲ್ವೆ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು.  ಜನರು ತಮ್ಮ ಐಡಿಯಾಗಳನ್ನು ಹಂಚಿಕೊಂಡಿದ್ದಕ್ಕೆ ರೈಲ್ವೆ ಇಲಾಖೆ 10 ಲಕ್ಷದವರೆಗೂ ಬಹುಮಾನವನ್ನು ನೀಡುತ್ತಿದೆ. ಸೂಕ್ತ ಉತ್ತರಕ್ಕೆ ರೈಲ್ವೆ ಇಲಾಖೆ 10 ಲಕ್ಷ ಬಹುಮಾನವನ್ನು ನೀಡುತ್ತದೆ.

ಆನ್ ಲೈನ್ ಮೂಲಕ  ಸ್ಪರ್ಧೆಯನ್ನು ಏರ್ಪಡಿಸಿದ್ದು, ಮೈ ಗವರ್ನಮೆಂಟ್ App ನಲ್ಲಿ ನಿಮ್ಮ ಐಡಿಯಾಗಳನ್ನು ನೀಡಬಹುದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್