ಬಿಸಿಯೂಟ ಬೇಕೆಂದರೆ ಆಧಾರ್ ಕಾರ್ಡ್ ಇರಲೇಬೇಕು

Published : Mar 04, 2017, 10:16 AM ISTUpdated : Apr 11, 2018, 12:42 PM IST
ಬಿಸಿಯೂಟ ಬೇಕೆಂದರೆ ಆಧಾರ್ ಕಾರ್ಡ್ ಇರಲೇಬೇಕು

ಸಾರಾಂಶ

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ ಎಲ್ಲಾ ಮಕ್ಕಳು ಊಟ ಪಡೆಯಲು ಇನ್ನುಂದೆ ಆಧಾರ್ ಕಾರ್ಡ್ ಕಡ್ಡಾಯ. ಅದೇ ರೀತಿ ಅಡುಗೆ ಮಾಡುವವರು, ಸಹಾಯಕರು ಕೂಡಾ ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಹೊಂದಿರಬೇಕು ಎಂದು ಮಾನವ ಸಂಪನ್ಮೂಲ ಸುತ್ತೋಲೆ ಹೊರಡಿಸಿದೆ.

ನವದೆಹಲಿ (ಮಾ.04): ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ ಎಲ್ಲಾ ಮಕ್ಕಳು ಊಟ ಪಡೆಯಲು ಇನ್ನುಂದೆ ಆಧಾರ್ ಕಾರ್ಡ್ ಕಡ್ಡಾಯ. ಅದೇ ರೀತಿ ಅಡುಗೆ ಮಾಡುವವರು, ಸಹಾಯಕರು ಕೂಡಾ ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಹೊಂದಿರಬೇಕು ಎಂದು ಮಾನವ ಸಂಪನ್ಮೂಲ ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯನ್ನು ಶೀಘ್ರದಲ್ಲಿಯೇ ಎಲ್ಲಾ ಶಾಲೆಗಳಿಗೆ ಕಳುಹಿಸಲಾಗುತ್ತದೆ ಎಂದು ಇಲಾಖಾ ಅಧಿಕಾರಿಗಳು ಹೇಳಿದ್ದಾರೆ.  ಜೂನ್. 30 ರೊಳಗೆ ಎಲ್ಲರೂ ಆಧಾರ್ ಕಾರ್ಡ್ ಪ್ರೂಫನ್ನು ಒದಗಿಸಬೇಕು ಎಂದಿದೆ.

ಅಡುಗೆ ಸಿಬ್ಬಂದಿಗಳಿಗೂ ಆಧಾರ್ ಕಾರ್ಡ್ ನ್ನು ಕಡ್ಡಾಯಗೊಳಿಸಿದ್ದು, ಅವರು ಕೂಡಾ ಈ ಯೋಜನೆಯ ಫಲಾನಿಭವಿಗಳಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೆಚ್ ಆರ್ ಡಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ