
ನವದೆಹಲಿ (ಜ.22): ಹೈದರಾಬಾದ್ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ವರದಿಯನ್ನು ಸಾರ್ವಜನಿಕಗೊಳಿಸುವಂತೆ ಕೇಳಿದ ಆರ್ ಟಿಐ ಮನವಿಯನ್ನು ಮಾನವ ಸಂಪನ್ಮೂಲ ಇಲಾಖೆ ನಿರಾಕರಿಸಿದೆ.
ವೇಮುಲ ಸಾವಿನ ತನಿಖಾ ವರದಿಯನ್ನು ಸಲ್ಲಿಸಲಾಗಿದೆ. ಅದರ ಪ್ರತಿಯನ್ನು ಕೊಡಲಾಗುವುದಿಲ್ಲ ಎಂದು ಮಾನವ ಸಂಪನ್ಮೂಲ ಇಲಾಖೆ ಹೇಳಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ನ್ಯಾ. ಅಶೋಕ್ ಕುಮಾರ್ ರೂಪನ್ ವಾಲ್ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗ ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಬಹಿರಂಗಗೊಳಿಸುವಂತೆ ಆರ್ ಟಿಐ ಸಲ್ಲಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.