
ಧಾರವಾಡ [ಜ.11] ಮೃತ್ಯುಂಜಯ ಮುರುಘಾಮಠದ ಸ್ವಾಮೀಜಿಗಳ ಫೇಸ್ಬುಕ್ ಅಕೌಂಟ್ ಹ್ಯಾಕ್ ಆಗಿದೆ. ಸ್ವಾಮಿಗಳ ಅಕೌಂಟ್ ಹ್ಯಾಕ್ ಮಾಡಿದ ಕಿರಾತಕರು ಮಹಿಳೆಯ ಫೋಟೋ ಒಂದನ್ನು ಅಪ್ಲೋಡ್ ಮಾಡಿದ್ದಾರೆ.
ಮಹಿಳೆಯ ಭಾವಚಿತ್ರವನ್ನು ಪ್ರೋಫೈಲ್ ಹಾಗೂ ಕವರ್ ಪೋಟೋ ಮಾಡಿ ಹಾಕಲಾಗಿದೆ. ಹು-ಧಾ ಪೊಲೀಸ್ ಕಮಿಷನರ್ ಗೆ ಮೃತ್ಯುಂಜಯ ಮುರುಘಾಮಠದ ಸ್ವಾಮೀಜಿ ದೂರು ನೀಡಿದ್ದಾರೆ.
ಬಾಲಿವುಡ್ನೊಂದಿಗೆ ಮೋದಿ..ವೈರಲ್ ಆಯ್ತು ವರ್ಷದ ಚಿತ್ರ
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ವೆಬ್ ತಾಣವೇ ಹ್ಯಾಕ್ ಆಗಿತ್ತು. ಸೋಶಿಯಲ್ ಮೀಡಿಯಾ ಮತ್ತು ಕೆಲ ಸಂಘ ಸಂಸ್ಥೆಗಳ ಖಾತೆ ಹ್ಯಾಕ್ ಆಗುವುದರ ಬಗ್ಗೆ ನಿರಂತರ ದೂರುಗಳು ದಾಖಲಾಗುತ್ತಲೇ ಇರುತ್ತವೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.