
ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿ, ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ವೇಳೆ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ನಟ ಹುಚ್ಚಾ ವೆಂಕಟ್ ಅವರು ಹೇಳಿದ್ದಾರೆ.
ನಾನು ಶಾಸಕನಾಗಿ ಮುಂದೆ ಸಿಎಂ ಕೂಡ
ಆಗುತ್ತೇನೆ. ಪ್ರಧಾನಿ ಸ್ಥಾನಕ್ಕೂ ಏರುತ್ತೇನೆ.
ಪ್ರಧಾನಿ ನರೇಂದ್ರ ಮೋದಿ ಅವರು ನನಗೆ
ಕೇವಲ ಐದು ದಿನ ಪ್ರಧಾನಿಯಾಗುವ
ಅವಕಾಶ ನೀಡಿದರೆ, ವಿಶ್ವವೇ ಭಾರತ ನಂ.1
ಎನ್ನುವಂತೆ ಮಾಡುತ್ತೇನೆ.
- ಹುಚ್ಚ ವೆಂಕಟ್ ಚಿತ್ರನಟ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.