
ನವದೆಹಲಿ(ಮಾ.24): ಬಿಹಾರ ಮೂಲದ ಹಿರಿಯ ಬಿಜೆಪಿ ನಾಯಕ, ಹುಕುಂದೇವ್ ನಾರಾಯಣ್ ಯಾದವ್ ಅವರನ್ನು ಉಪರಾಷ್ಟ್ರಪತಿ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಒಬಿಸಿ ವರ್ಗಕ್ಕೆ ಸೇರಿದ ಹುಕುಂದೇವ್ ಹೆಸರಿಗೆ ಈಗಾಗಲೇ ಎನ್ಡಿಎದ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿದ್ದು, ಜೆಡಿಯು ಕೂಡಾ ಬೆಂಬಲ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಅಕಾರಾವ ಇದೇ ಜುಲೈಗೆ ಮುಗಿಯಲಿದೆ. ಹುಕುಂದೇವ್ ಈ ಹಿಂದೆ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, ಸಂಸತ್ತಿನಲ್ಲಿ ಆಕ್ರೋಶ ಭರಿತ ಭಾಷಣಕ್ಕೆ ಖ್ಯಾತಿ ಹೊಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.