ಹೀಗಾದರೆ ಹೇಗೆ ಸ್ವಾಮಿ? ಸಿಎಂ ತವರು ಜಿಲ್ಲೆಯಲ್ಲೇ ಕಮಿಷನ್’ಗಾಗಿ ಧಮ್ಕಿ

First Published Jun 15, 2018, 9:53 PM IST
Highlights

ಸಿಎಂ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ಕಾಮಗಾರಿ ಕಮೀಷನ್ ಗಾಗಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಹುಣಸನಹಳ್ಳಿ  ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನೀಯರ್’ಗೆ ಹಣದ ಬೇಡಿಕೆ ಇಟ್ಟಿದ್ದಾರೆ.  ಕೊಡದಿದ್ದರೆ ಕುಮಾರ್ ಸ್ವಾಮಿಗೆ ಹೇಳುವುದಾಗಿ ಬೆದರಿಕೆ ಹಾಕಿದ್ದಾರೆ. 

ಬೆಂಗಳೂರು (ಜೂ. 14): ಸಿಎಂ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ಕಾಮಗಾರಿ ಕಮೀಷನ್ ಗಾಗಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. 

ರಾಮನಗರ ತಾಲೂಕಿನ ಹುಣಸನಹಳ್ಳಿ  ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನೀಯರ್’ಗೆ ಹಣದ ಬೇಡಿಕೆ ಇಟ್ಟಿದ್ದಾರೆ.  ಕೊಡದಿದ್ದರೆ ಕುಮಾರ್ ಸ್ವಾಮಿಗೆ ಹೇಳುವುದಾಗಿ ಬೆದರಿಕೆ ಹಾಕಿದ್ದಾರೆ.  ಹುಣಸನಹಳ್ಳಿ  ಗ್ರಾಮ ಪಂಚಾಯತಿ ಅಧ್ಯಕ್ಷ ಮರಲಿಂಗಯ್ಯ ಇಂಜಿನಿಯರ್ ಜೊತೆ ಮಾತುಕತೆ ನಡೆಸಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಮುಖ್ಯಮಂತ್ರಿ ತವರಿನಲ್ಲೇ ಹೀಗಾದರೇ ಬೇರೆ ಹೇಗೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

click me!