ಆತ್ಮಹತ್ಯೆಗೆ ಶರಣಾದ ಟಿವಿ ಆ್ಯಂಕರ್

Published : Apr 02, 2018, 05:08 PM ISTUpdated : Apr 14, 2018, 01:13 PM IST
ಆತ್ಮಹತ್ಯೆಗೆ ಶರಣಾದ ಟಿವಿ ಆ್ಯಂಕರ್

ಸಾರಾಂಶ

'ನನ್ನ ಮೆದುಳೇ ನನ್ನ ಶತ್ರು' ಎಂದು ಡೆತ್ ನೋಟ್ ಬರೆದಿಟ್ಟು, ತೆಲುಗು ಟಿವಿ ಚಾನೆಲ್ ಆ್ಯಂಕರ್‌ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್: 'ನನ್ನ ಮೆದುಳೇ ನನ್ನ ಶತ್ರು' ಎಂದು ಡೆತ್ ನೋಟ್ ಬರೆದಿಟ್ಟು, ತೆಲುಗು ಟಿವಿ ಚಾನೆಲ್ ಆ್ಯಂಕರ್‌ವೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

36 ವರ್ಷದ ವಿ ರಾಧಿಕಾ ರೆಡ್ಡಿ ಆತ್ಮಹತ್ಯೆಗೆ ಶರಣಾದವರು. ಅವರು ಖಿನ್ನತೆಯಿಂದ ಬಳಲುತ್ತಿದ್ದರು. ಅವರು ಚಾನೆಲ್ ವಿ6ಗೆ ಕಾರ್ಯನಿರ್ವಹಿಸುತ್ತಿದ್ದರು. ಪೋಷಕರೊಂದಿಗೆ ವಾಸಿಸುತ್ತಿದ್ದ ಅವರು, ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಕೆಳಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

ಆರು ತಿಂಗಳ ಹಿಂದೆಯಷ್ಟೇ ಪತಿಯಿಂದ ವಿಚ್ಚೇದನ ಪಡೆದಿದ್ದ ರಾಧಿಕಾಗೆ ವಿಶೇಷ ಚೇತನ ಮಗನಿದ್ದಾನೆ. ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ