
ಕೆಲವು ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ನೋಟು ಇಡುವುದು. ದೇವರ ಹೆಸರು ಬರೆಯುವುದು... ಹೀಗೆ ಬಗೆ ಬಗೆಯ ತಂತ್ರಗಳ ಮೊರೆ ಹೋಗುವುದನ್ನು ನೋಡಿದ್ದೇವೆ. ಆದರೆ, ಉತ್ತರ ಪ್ರದೇಶದಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ರಸಾಯನಶಾಸ್ತ್ರ ಪೇಪರ್ನಲ್ಲಿ ಪ್ರೇಮಪತ್ರ ಬರೆದು ಗಮನ ಸೆಳೆದಿದ್ದಾನೆ.
‘ನಾನು ಪೂಜಾಳನ್ನು ಪ್ರೀತಿಸುತ್ತಿದ್ದೇನೆ. ಈ ಪ್ರೀತಿ ಎನ್ನುವುದು ತುಂಬಾ ವಿಚಿತ್ರ. ಜೀವಿಸಲು ಬಿಡುವುದುಲ್ಲ ಅಥವಾ ಸಾಯಲೂ ಕೊಡುವುದಿಲ್ಲ. ಹೀಗಾಗಿ ನನಗೆ ಓದಲು ಸಾಧ್ಯವಾಗಲಿಲ್ಲ’ ಎಂದು ಹೇಳಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.