ವೈದ್ಯರ ಮುಷ್ಕರ ಬಗ್ಗೆ ನನಗೇನೂ ಗೊತ್ತಿಲ್ಲವೆಂದ ಆರೋಗ್ಯ ಸಚಿವರು

Published : Nov 03, 2017, 01:36 PM ISTUpdated : Apr 11, 2018, 12:50 PM IST
ವೈದ್ಯರ ಮುಷ್ಕರ ಬಗ್ಗೆ ನನಗೇನೂ ಗೊತ್ತಿಲ್ಲವೆಂದ ಆರೋಗ್ಯ ಸಚಿವರು

ಸಾರಾಂಶ

ಈಗ ಬಂದ್ ಮೂಲಕ ಏನು ಮಾಡಲು ಹೊರಟಿದ್ದಾರೆಂದು ಗೊತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಹೈಟೆಕ್ ಸೌಲಭ್ಯವಿದೆ. ರೋಗಿಗಳು ಅಲ್ಲಿ ಹೋಗಿ ನಿರ್ಭಯವಾಗಿ ಚಿಕಿತ್ಸೆ ಪಡೆಯಬಹುದು ಎನ್ನುವ ಮೂಲಕ ಖಾಸಗಿ ವೈದ್ಯರ ಪ್ರತಿಭಟನೆಗೆ ರಮೇಶ್ ಕುಮಾರ್ ಟಾಂಗ್ ನೀಡಿದ್ದಾರೆ.

ಕೋಲಾರ(ನ.03): ಖಾಸಗಿ ಆಸ್ಪತ್ರೆ ವೈದ್ಯರು ನಡೆಸುತ್ತಿರುವ ಮುಷ್ಕರವೇ ನನಗೆ ಗೊತ್ತಿಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‍ಮೆಂಟ್ ಕಾಯ್ದೆ ತಿದ್ದುಪಡಿ ಕುರಿತಂತೆ ಖಾಸಗಿ ಆಸ್ಪತ್ರೆಗಳ ಜೊತೆ ಚರ್ಚಿಸಿಯೇ ವಿಧೇಯಕವನ್ನು ಮಂಡಿಸಿದ್ದೇನೆ. ಹಾಗಾಗಿ ಖಾಸಗಿ ಆಸ್ಪತ್ರೆ ವೈದ್ಯರು ಯಾವ ಕಾರಣಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ ಎಂದು ಗೊತ್ತಿಲ್ಲವೆಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಈಗ ಬಂದ್ ಮೂಲಕ ಏನು ಮಾಡಲು ಹೊರಟಿದ್ದಾರೆಂದು ಗೊತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಹೈಟೆಕ್ ಸೌಲಭ್ಯವಿದೆ. ರೋಗಿಗಳು ಅಲ್ಲಿ ಹೋಗಿ ನಿರ್ಭಯವಾಗಿ ಚಿಕಿತ್ಸೆ ಪಡೆಯಬಹುದು ಎನ್ನುವ ಮೂಲಕ ಖಾಸಗಿ ವೈದ್ಯರ ಪ್ರತಿಭಟನೆಗೆ ರಮೇಶ್ ಕುಮಾರ್ ಟಾಂಗ್ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಡಿ.ಕೆ.ಶಿವಕುಮಾರ್ ಹೇಳಿಕೆ ಹಾಟ್ ಟಾಪಿಕ್!
ತೋಷಖಾನಾ–2 ಪ್ರಕರಣ: ಇಮ್ರಾನ್ ಖಾನ್–ಬುಷ್ರಾ ಬೀಬಿಗೆ ತಲಾ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ ಕೋರ್ಟ್!