
ಗುಂಡ್ಲುಪೇಟೆ (ಏ.02): ಕಾಂಗ್ರೆಸ್ಗೆ ಸೇರ್ಪಡೆಯಾಗುವ ಬಿಜೆಪಿಯ ಪ್ರಮುಖ 20 ನಾಯಕರ ಪಟ್ಟಿ ನನ್ನ ಬಳಿ ಇದೆ ಎಂದು ಪಕ್ಷದ ಕಚೇರಿಯಲ್ಲಿ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಸೇರ್ಪಡೆಯಾಗುವ ಬಿಜೆಪಿ ನಾಯಕರ ಪಟ್ಟಿ ನನ್ನ ಬಳಿ ಇದೆ. ಸಮಯ ಬಂದಾಗ ಆ ಪಟ್ಟಿಯನ್ನ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಹಣ ಹಂಚುವುದು, ಹಣ ಸಾಗಿಸುವುದು ಬಿಜೆಪಿ ಸಂಸ್ಕೃತಿ. ಹಿಂದೆ ಬಿಜೆಪಿಯವರು ಹೇಗೆ ಹಣ ಸಾಗಿಸಿದ್ದರೆಂಬುದು ಗೊತ್ತಿದೆ. ಹಣ ಸಾಗಿಸುತ್ತಿದ್ದವರನ್ನು ನಾನೇ ಖುದ್ದಾಗಿ ಹಿಡಿದು ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ವೈಗೆ ಸಚಿವ ಪರಮೇಶ್ವರ್ ಟಾಂಗ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.