ಬಿಜೆಪಿ ನೀಡಿದ ಆಹ್ವಾನ ತಿರಸ್ಕರಿಸಿದ್ದೇನೆ : ಕಾಂಗ್ರೆಸ್ ಮುಖಂಡ

Published : Sep 12, 2018, 09:22 AM ISTUpdated : Sep 19, 2018, 09:23 AM IST
ಬಿಜೆಪಿ ನೀಡಿದ ಆಹ್ವಾನ ತಿರಸ್ಕರಿಸಿದ್ದೇನೆ : ಕಾಂಗ್ರೆಸ್ ಮುಖಂಡ

ಸಾರಾಂಶ

ಕಾಂಗ್ರೆಸ್- ಬಿಜೆಪಿ ಪಕ್ಷದವರು ಒಂದೇ ಕಡೆಗೆ ಸೇರಬಾರದು ಎಂಬ ನಿಯಮ ಏನಾದರೂ ಇದೆಯಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ಪ್ರಶ್ನಿಸಿದ್ದಾರೆ. ಅಲ್ಲದೇ ನನಗೂ ಹಿಂದೆ ಬಿಜೆಪಿಯಿಂದ ಆಹ್ವಾನ ಬಂದಿತ್ತು. ನಾನು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 

ವಿಜಯಪುರ: ಜಾರಕಿಹೊಳಿ ಹಾಗೂ ಶ್ರೀರಾಮುಲು ಒಂದೇ ಸಮಾಜಕ್ಕೆ ಸೇರಿದವರು. ಸಮಾಜದ ಹಿತದೃಷ್ಟಿ ಯಿಂದ ಅವರು ಒಂದೇ ಕಡೆ ಸೇರಿರಬಹುದು. 

ಕಾಂಗ್ರೆಸ್- ಬಿಜೆಪಿ ಪಕ್ಷದವರು ಒಂದೇ ಕಡೆಗೆ ಸೇರಬಾರದು ಎಂಬ ನಿಯಮ ಏನಾದರೂ ಇದೆಯಾ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿ ಯೂರಪ್ಪ ಹಾಗೂ ನಾನು ಈ ಹಿಂದೆ ಒಂದೇ ವಿಮಾನ ದಲ್ಲಿ ಪ್ರಯಾಣ ಮಾಡಿದ್ದೇವೆ. 

ಹಾಗೆಂದ ಮಾತ್ರಕ್ಕೆ ನಮ್ಮಿಬ್ಬರ ನಡುವೆ ಏನಾದರೂ ಇದೆಯಾ? ಬಿಜೆಪಿ ಯವರು ತನಗೆ ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದನ್ನು ವಿನಮ್ರದಿಂದ ತಿರಸ್ಕರಿಸುತ್ತೇನೆ. ನಾನು ಬಿಜೆಪಿ ಸೇರುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

HD Kumaraswamy birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ