ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ :ಮುನಿಯಪ್ಪ

Published : Jun 13, 2018, 01:12 PM ISTUpdated : Jun 13, 2018, 01:14 PM IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ  ಹೈಕಮಾಂಡ್ ನಿರ್ಧಾರಕ್ಕೆ ಬದ್ಧ :ಮುನಿಯಪ್ಪ

ಸಾರಾಂಶ

ಕೆಪಿಸಿಸಿ‌ ವಿಚಾರದಲ್ಲಿ ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ದನಾಗಿದ್ದೇನೆ. ಮೊನ್ನೆ ಸಂಸದರ ಸಭೆಯಲ್ಲಿ ಕೆಲವರು ನನ್ನ ಹೆಸರು ಸೂಚಿಸಿದ್ದಾರೆ.  ನನಗೆ ಅವಕಾಶ ನೀಡಿದ್ರೆ ಸಮರ್ಥವಾಗಿ ಕೆಲಸ ಮಾಡ್ತೀನಿ.  ನಾನು ಸಂಸತ್ತಿಗೆ ಸ್ವರ್ಧೆ ಮಾಡದೆ ಕೆಪಿಸಿಸಿ ಅಧ್ಯಕ್ಷ ನಾಗಿ ಕೆಲಸ ಮಾಡ್ತೀನಿ.  ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡದಿದ್ರೆ ಸಂಸತ್ತಿಗೆ ಸ್ವರ್ಧೆ ಮಾಡ್ತೀನಿ ಎಂದು ಮುನಿಯಪ್ಪ ಹೇಳಿದ್ದಾರೆ. 

ಬೆಂಗಳೂರು (ಜೂ. 13): ಕೆಪಿಸಿಸಿ‌ ವಿಚಾರದಲ್ಲಿ ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ದನಾಗಿದ್ದೇನೆ. ಮೊನ್ನೆ ಸಂಸದರ ಸಭೆಯಲ್ಲಿ ಕೆಲವರು ನನ್ನ ಹೆಸರು ಸೂಚಿಸಿದ್ದಾರೆ.  ನನಗೆ ಅವಕಾಶ ನೀಡಿದ್ರೆ ಸಮರ್ಥವಾಗಿ ಕೆಲಸ ಮಾಡ್ತೀನಿ.  ನಾನು ಸಂಸತ್ತಿಗೆ ಸ್ವರ್ಧೆ ಮಾಡದೆ ಕೆಪಿಸಿಸಿ ಅಧ್ಯಕ್ಷ ನಾಗಿ ಕೆಲಸ ಮಾಡ್ತೀನಿ.  ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡದಿದ್ರೆ ಸಂಸತ್ತಿಗೆ ಸ್ವರ್ಧೆ ಮಾಡ್ತೀನಿ ಎಂದು ಮುನಿಯಪ್ಪ ಹೇಳಿದ್ದಾರೆ. 

ಈ ಹಿಂದೆ ಸೋನಿಯಾ ಗಾಂಧಿ ಎರಡು ಬಾರಿ ನನ್ನ ಹೆಸರು ಸೂಚಿಸಿದ್ರು. ಕಾರಾಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ.  ಕಾಂಗ್ರಸ್’ನಲ್ಲಿ ಎಲ್ಲರಿಗೂ ಅವಕಾಶ ನೀಡುತ್ತಾರೆ.  ನಮಗೂ ಅವಕಾಶ ಕೊಟ್ಟರೆ ಸಮರ್ಥವಾಗಿ ಕೆಲಸ ಮಾಡ್ತೀವಿ.  ನನ್ನ ಹೊರತುಪಡಿಸಿ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೂ ನಮ್ಮ‌ ವಿರೋಧ ಇಲ್ಲ.  ಬಿ.ಕೆ ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ ಗುಂಡೂರಾವ್ ಗೂ ಅವಕಾಶ ಕೊಟ್ರು ನಮ್ಮ‌ಅಭ್ಯಂತರ ಇಲ್ಲ ಎಂದು ಮುನಿಯಪ್ಪ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!