ನಾನು ಜೆಡಿಎಸ್ ಬಿಡಲಿಲ್ಲ, ಹೊರಹಾಕಿದರು

Published : Nov 10, 2017, 01:27 PM ISTUpdated : Apr 11, 2018, 12:53 PM IST
ನಾನು ಜೆಡಿಎಸ್ ಬಿಡಲಿಲ್ಲ, ಹೊರಹಾಕಿದರು

ಸಾರಾಂಶ

‘ಜೆಡಿಎಸ್ ಪಕ್ಷವನ್ನು ನಾನು ಬಿಡಲಿಲ್ಲ, ಪಕ್ಷದ ಅಧ್ಯಕ್ಷನಾಗಿದ್ದ ನನ್ನನ್ನು ಪಕ್ಷದಿಂದ ಹೊರಹಾಕಲಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ/ ಹುಬ್ಬಳ್ಳಿ: ‘ಜೆಡಿಎಸ್ ಪಕ್ಷವನ್ನು ನಾನು ಬಿಡಲಿಲ್ಲ, ಪಕ್ಷದ ಅಧ್ಯಕ್ಷನಾಗಿದ್ದ ನನ್ನನ್ನು ಪಕ್ಷದಿಂದ ಹೊರಹಾಕಲಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಕುಮಾರ ಪರ್ವ ಯಾತ್ರೆ ವೇಳೆ ಮಾತನಾಡಿದ್ದ ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಪಕ್ಷವನ್ನು ಬಿಟ್ಟು ಹೋದರು ಎಂದು ಆರೋಪಿಸಿದ್ದರು.

ಇದಕ್ಕೆ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ನಾನು ಜೆಡಿಎಸ್ ಬಿಟ್ಟಿದ್ದೇನೆ ಎಂದು ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ. ನಾನು ಪಕ್ಷ ತೊರೆಯಲಿಲ್ಲ. ಪಕ್ಷದ ಅಧ್ಯಕ್ಷನಾಗಿದ್ದ ನನ್ನನ್ನು ಹೊರ ಹಾಕಿದರು’ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ: ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ ಸ್ಥಾನ
ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ಗೆ 8 ಎನ್ಬಾ ಪ್ರಶಸ್ತಿ