
ಅಹಮದಾಬಾದ್(ಅ.03): ಪ್ರತಿಯೊಬ್ಬ ಭಾರತೀಯ ಮಹಿಳೆಯೂ ಕೆಲವೊಂದು ಹಂತದಲ್ಲಿ ಲೈಂಗಿಕ ಕಿರುಕುಳ ಎದುರಿಸಬೇಕಾಗುತ್ತದೆ, ಸ್ವತಃ ತಾವೂ ಈ ಸಮಸ್ಯೆ ಎದುರಿಸಿರುವುದಾಗಿ ಬಿಜೆಪಿ ಸಂಸದೆ ಪೂನಂ ಮಹಾಜನ್ ಹೇಳಿದ್ದಾರೆ.
ಸಮಾರಂ‘ವೊಂದರಲ್ಲಿ ಅವರು ಮಾತನಾಡಿ, ‘ಕಾಲೇಜು ದಿನಗಳಲ್ಲಿ ವರ್ಲಿಯಿಂದ ವರ್ಸೋವಾಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಆಗ ಕೆಲವರು ಅಸಹ್ಯವಾಗಿ ನನ್ನನ್ನು ನೋಡುತ್ತಿದ್ದರು. ಚುಡಾಯಿಸುತ್ತಿದ್ದರು. ಪ್ರತಿಯೊಬ್ಬ ಭಾರತೀಯ ಮಹಿಳೆಯ ಬಗ್ಗೆ ಏನಾದರೂ ಕೆಟ್ಟದಾಗಿ ಹೇಳಲಾಗುತ್ತದೆ ಅಥವಾ ಅಸಮರ್ಪಕವಾಗಿ ಆಕೆಯನ್ನು ಮುಟ್ಟಲಾಗಿರುತ್ತದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.