ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ-ಬಿಎಸ್ ವೈ

Published : Sep 21, 2016, 04:52 PM ISTUpdated : Apr 11, 2018, 12:41 PM IST
ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ-ಬಿಎಸ್ ವೈ

ಸಾರಾಂಶ

ಬೆಂಗಳೂರು (ಸೆ.21): ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ವಿಧಾನಮಂಡಲದಲ್ಲಿ ಸಿಎಂ ನಿರ್ಧಾರವನ್ನು ಬೆಂಬಲಿಸುತ್ತೇವೆ ಎಂದು ಬಿಎಸ್'ವೈ ಹೇಳಿದ್ದಾರೆ.

ರಾಜ್ಯ ಸರ್ಕಾರದ ನಡೆಗೆ ನಮ್ಮ ಅಸಮಾಧಾನವಿದೆ. ಕೇಂದ್ರಕ್ಕೂ ಕಾವೇರಿಗೂ ಯಾವುದೇ ಸಂಬಂಧವಿಲ್ಲ ಎಂದು ಸುವರ್ಣನ್ಯೂಸ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸುತ್ತೇವೆ. ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ. ಮೋದಿ ಸೇರಿದಂತೆ ಇತರ ನಾಯಕರನ್ನು ಸಂಪರ್ಕಿಸಿದ್ದೇವೆ

ಎಂದು ಹೇಳಿದರು. .

ಸರ್ವಪಕ್ಷ ಸಭೆ ಬಗ್ಗೆ ನಮಗೆ ನಂಬಿಕೆ ಇಲ್ಲ . ನಮ್ಮ ಸಲಹೆಗಳನ್ನು ಅವರು ಸ್ವೀಕರಿಸುವುದಿಲ್ಲ. ಹಾಗಾಗಿ ಇಂದು ನಡೆದ ಸರ್ವಪಕ್ಷ ಸಭೆಗೆ ಹಾಜರಾಗಿಲ್ಲ ಎಂದು ಬಿಎಸ್​ವೈ ಸ್ಪಷ್ಟನೆ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?