
ಕಾನ್ಪುರ: ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗದಿದ್ದಲ್ಲಿ ಪಕ್ಷಕ್ಕೆ ವಿದಾಯ ಹೇಳು ವುದಾಗಿ ಉತ್ತರಪ್ರದೇಶದ ಉನ್ನಾವ್ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಬೆದರಿಕೆ ಹಾಕಿದ್ದಾರೆ.
ಬಿಜೆಪಿಯ ಇಂದಿನ ಉತ್ತುಂಗದ ಸ್ಥಿತಿಗೆ ಶ್ರೀರಾಮನ ಆಶೀರ್ವಾದ ಮತ್ತು ರಾಮ ಮಂದಿರ ನಿರ್ಮಾಣ ಆಂದೋಲನವೇ ಕಾರಣ.
ಹೀಗಾಗಿ ರಾಮಮಂದಿರ ನಿರ್ಮಾಣಕ್ಕೆ ಪಣ ತೊಟ್ಟ ಎಲ್ಲಾ ಸಾಧುಸಂತರಿಗೆ ನನ್ನ ಬೆಂಬಲವಿದೆ. 2019 ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮಂದಿರ ನಿರ್ಮಾಣಕ್ಕೆ ಮುಂದಾಗದಿದ್ದ ಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡುವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.