
ಗುಹವಾಟಿ(ಜೂ. 03) ಅಸ್ಸಾಂ ನ ಜೊರತ್ ಏರ್ ಬೇಸ್ ನಿಂದ ಟೇಕ್ ಆಫ್ ಆಗಿದ್ದ ಭಾರತೀಯ ವಾಯುಸೇನೆಗೆ ಸೇರಿದ ವಿಮಾನ ಮಿಸ್ ಆಗಿದೆ ಎಂಬ ವರದಿಗಳು ಬಂದಿವೆ.
13 ಜನರನ್ನು ಹೊತ್ತ ವಿಮಾನ ಮಧ್ಯಾಹ್ನ 12.25ಕ್ಕೆ ಟೇಕ್ ಆಫ್ ಆಗಿತ್ತು. ಅರುಣಾಚಲ ಪ್ರದೇಶದ ಮೆಂಚುಕಾ ಏರ್ ಫೀಲ್ಡ್ ನಲ್ಲಿಲ್ಯಾಂಡ್ ಆಗಬೇಕಾಗಿತ್ತು.
ಆದರೆ ಏರ್ ಕ್ರಾಫ್ಟ್ ಅರುಣಾಚಲ ಪ್ರದೇಶ ತಲುಪಿಲ್ಲ. ಎಂಟು ಜನ ಸಿಬ್ಬಂದಿ ಮತ್ತು ಐವರು ಪ್ರಯಾಣಿಕರು ವಿಮಾನದಲ್ಲಿದ್ದರು. ವಿಮಾನ ಪತ್ತೆಗೆ ಎಲ್ಲ ಮೂಲಗಳಿಂದ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.