ಗೋ ಹತ್ಯೆ ಮಾಡುವವರ ಹತ್ಯೆ : ಬಿಜೆಪಿ ಶಾಸಕ

Published : Dec 25, 2017, 02:32 PM ISTUpdated : Apr 11, 2018, 01:06 PM IST
ಗೋ ಹತ್ಯೆ ಮಾಡುವವರ ಹತ್ಯೆ  : ಬಿಜೆಪಿ ಶಾಸಕ

ಸಾರಾಂಶ

ಗೋವುಗಳನ್ನು ಕಳ್ಳ ಸಾಗಣೆ ಮಾಡುವವರನ್ನು ಹಾಗೂ ಗೋ ಹತ್ಯೆ ಮಾಡುವವರನ್ನು ಹತ್ಯೆ ಮಾಡುವುದಾಗಿ  ರಾಜಸ್ಥಾನದ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ

ನವದೆಹಲಿ (ಡಿ.25): ಗೋವುಗಳನ್ನು ಕಳ್ಳ ಸಾಗಣೆ ಮಾಡುವವರನ್ನು ಹಾಗೂ ಗೋ ಹತ್ಯೆ ಮಾಡುವವರನ್ನು ಹತ್ಯೆ ಮಾಡುವುದಾಗಿ  ರಾಜಸ್ಥಾನದ ಬಿಜೆಪಿ ಶಾಸಕ ಗ್ಯಾನ್ ದೇವ್ ಅಹುಜಾ ಹೇಳಿದ್ದಾರೆ.

ರಾಜಸ್ಥಾನ ರಾಮ್'ಗರ್ ಪ್ರದೇಶದಲ್ಲಿ ಗೋ ಕಳ್ಳಸಾಗಣೆ ಆರೋಪದಲ್ಲಿ ಗುಂಪೊಂದನ್ನು ಬಂಧಿಸಲಾಗಿತ್ತು. ಅಲ್ಲದೇ ವ್ಯಕ್ತಿಯೋರ್ವನನ್ನು ಹಿಡಿದು ಥಳಿಸಲಾಗಿತ್ತು. ಇದೇ ವೇಳೆ ಈ ಹೇಳಿಕೆ ನೀಡಿದ್ದಾರೆ.

ಅವರ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಹಿಂದೆಯೂ ಕೂಡ ಅಹುಜಾ ಅನೇಕ ರೀತಿಯಾದ ವಿವಾದಿತ ಹೇಳಿಕೆ ನೀಡಿದ್ದರು. ಇದೀಗ ಮತ್ತೆ ವಿವಾದಿತ ಹೇಳಿಕೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
‘ಕಿಚ್ಚ’ಬ್ಬಿಸಿದ ಯುದ್ಧ: ತೇಪೆ, ಬೆಣ್ಣೆ ಹಚ್ಚಿದರೂ ನಿಲ್ಲುತ್ತಿಲ್ಲ!