
ಬೆಂಗಳೂರು (ಅ.26): ಹುಣಸಮಾರನಹಳ್ಳಿ ಸಂಸ್ಥಾನ ಮಠದ ಪೀಠಾಧ್ಯಕ್ಷ ಪರ್ವತರಾಜ ಶಿವಾಚಾರ್ಯ ಸ್ವಾಮಿ ಮಗ ದಯಾನಂದ ಅಲಿಯಾಸ್ ಪಟ್ಟದ ಗುರುನಂಜೇಶ್ವರ ಶಿವಾಚಾರ್ಯ ಸ್ವಾಮಿ ಕನ್ನಡದ ಚಿತ್ರನಟಿಯೊಂದಿಗೆ ರಾಸಲೀಲೆ ನಡೆಸಿದ್ದಾರೆ ಎನ್ನುವ ವಿಡಿಯೋಗೆ ಸಂಬಂಧಿಸಿದಂತೆ ಆ ನಟಿ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ.
"ಈ ವಿಡಿಯೋದಲ್ಲಿರುವ ಯುವತಿ ನಾನಲ್ಲ. ನನಗೂ, ಸ್ವಾಮೀಜಿ ಜೊತೆಗಿನ ಸಿಡಿಗೂ ಸಂಬಂಧ ಇಲ್ಲ. ಯಾರೋ ಬೇಕಂತಲೇ ಈ ರೀತಿ ಮಾಡಿದ್ದಾರೆ. ದಯಾನಂದ ಸ್ವಾಮೀಜಿ ಯಾರೋ ನನಗೆ ಗೊತ್ತಿಲ್ಲ. ನನಗೂ ಮತ್ತು ಸ್ವಾಮೀಜಿಗೆ ಯಾವುದೇ ಸಂಬಂಧ ಇಲ್ಲ. ವಿಡಿಯೋದಲ್ಲಿ ಮಾರ್ಫಿಂಗ್ ಮಾಡಿರಬಹುದು. ನನ್ನ ಹೆಸರನ್ನು ಅನಗತ್ಯವಾಗಿ ಪ್ರಸ್ತಾಪಿಸಲಾಗುತ್ತಿದೆ" ಎಂದು ವಿವಾದಿತ ನಟಿ ಸುವರ್ಣನ್ಯೂಸ್ಗೆ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.