ತ.ನಾ ಸಿಎಂ ಆಗಿ ಶಶಿಕಲಾಗೆ ಪ್ರಮಾಣ ವಚನ ಭೋಧಿಸುವುದು ರಾಜ್ಯಪಾಲರ ಕರ್ತವ್ಯ

Published : Feb 08, 2017, 03:30 PM ISTUpdated : Apr 11, 2018, 12:45 PM IST
ತ.ನಾ ಸಿಎಂ ಆಗಿ ಶಶಿಕಲಾಗೆ ಪ್ರಮಾಣ ವಚನ ಭೋಧಿಸುವುದು ರಾಜ್ಯಪಾಲರ ಕರ್ತವ್ಯ

ಸಾರಾಂಶ

ಶಾಸಕರ ಬೆಂಬಲ ಹೊಂದಿರುವ ಶಶಿಕಲಾ ನಟರಾಜನ್‌ ಅವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸುವುದು ರಾಜ್ಯಪಾಲ ವಿದ್ಯಾಸಾಗರ್‌ ರಾವ್‌ ಅವರ ಕರ್ತವ್ಯ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ನವದೆಹಲಿ(ಫೆ.08): ಶಾಸಕರ ಬೆಂಬಲ ಹೊಂದಿರುವ ಶಶಿಕಲಾ ನಟರಾಜನ್‌ ಅವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸುವುದು ರಾಜ್ಯಪಾಲ ವಿದ್ಯಾಸಾಗರ್‌ ರಾವ್‌ ಅವರ ಕರ್ತವ್ಯ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಈ ರೀತಿಯ ರಾಜಕೀಯ ಬಿಕ್ಕಟ್ಟು ಉಂಟಾಗಿರುವ ಸನ್ನಿವೇಶದಲ್ಲಿ ರಾಜ್ಯಪಾಲರು ಮಹಾರಾಷ್ಟ್ರದಲ್ಲಿ ಕುಳಿತುಕೊಳ್ಳುವುದು ಸರಿಯಲ್ಲ ಅಂತ ಸುಬ್ರಮಣಿ ಸ್ವಾಮಿ ಹೇಳಿದ್ದಾರೆ.

ಶಶಿಕಲಾ, ಜಯಲಲಿತಾ ಅವರ ಆಪ್ತರಾಗಿದ್ದರು. ಜಯಾ ಸಾವಿನ ಬಳಿಕವೂ ಕೆಲವು ಮುಖ್ಯ ನಿರ್ಧಾರಗಳನ್ನು ಕೈಗೊಂಡವರು. ಜಯಾ ಅವರನ್ನು ಸ್ನೇಹಿತೆ ಮತ್ತು ಶತ್ರುವಾಗಿ ಅನೇಕ ವರ್ಷಗಳಿಂದ ಬಲ್ಲೆ. ಪನೀರ್‌ ಸೆಲ್ವಂರನ್ನು ಜಯಲಲಿತಾ ರಬ್ಬರ್‌ ಸ್ಟಾಂಪ್‌ ಆಗಿ ಬಳಸುತ್ತಿದ್ದರು ಅಂತ ಸ್ವಾಮಿ ವಿವರಿಸಿದ್ದಾರೆ.. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಸಿದ್ದು vs ಬೆಲ್ಲದ್‌ ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ
ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!