‘ಅಧಿಕಾರಕ್ಕೆ ಬಂದರೆ ಇಮಾಮರಿಗೆ ₹10 ಸಾವಿರ ವೇತನ’

Published : Dec 13, 2017, 01:09 PM ISTUpdated : Apr 11, 2018, 12:57 PM IST
‘ಅಧಿಕಾರಕ್ಕೆ ಬಂದರೆ ಇಮಾಮರಿಗೆ ₹10 ಸಾವಿರ ವೇತನ’

ಸಾರಾಂಶ

ಆಂಧ್ರದಲ್ಲಿ ಓಲೈಕೆ ರಾಜಕೀಯ ಮುಂದುವರೆದಿದ್ದು, 2019ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಇಮಾಮರಿಗೆ 10000 ರು. ಮತ್ತು ಮೌಸಿಗಳಿಗೆ 5000 ರು. ವೇತನ ನೀಡುವುದಾಗಿ ವೈಎಸ್’ಆರ್ ಕಾಂಗ್ರೆಸ್ ಅಧ್ಯಕ್ಷ ವೈ.ಎಸ್. ಜಗನ್ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

ಅನಂತಪುರ: ಆಂಧ್ರದಲ್ಲಿ ಓಲೈಕೆ ರಾಜಕೀಯ ಮುಂದುವರೆದಿದ್ದು, 2019ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಇಮಾಮರಿಗೆ 10000 ರು. ಮತ್ತು ಮೌಸಿಗಳಿಗೆ 5000 ರು. ವೇತನ ನೀಡುವುದಾಗಿ ವೈಎಸ್’ಆರ್ ಕಾಂಗ್ರೆಸ್ ಅಧ್ಯಕ್ಷ ವೈ.ಎಸ್. ಜಗನ್ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

ರಪ್ಟಾಡು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮುಸ್ಲಿಂ ಸಮುದಾಯದ ಸಮಾವೇಶದಲ್ಲಿ ಅವರು ಈ ಭರವಸೆ ನೀಡಿದರು.

ಸಿಎಂ ಚಂದ್ರಬಾಬು ನಾಯ್ಡು ಕೇವಲ ಪೊಳ್ಳು ಭರವಸೆ ನೀಡುತ್ತಿದ್ದಾರೆ, ಆದರೆ ತಾವು ಅಧಿಕಾರಕ್ಕೆ ಬಂದಲ್ಲಿ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲ್‌ನಲ್ಲಿ ಹುಡುಗಿಗೆ ಪ್ರಪೋಸ್ ಮಾಡಿ ಅಲ್ಲೇ ತಾಳಿ ಕಟ್ಟಿದ ಯುವಕ: ವೀಡಿಯೋ ಭಾರಿ ವೈರಲ್
Hate Speech Bill: ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು