ಕೃಷಿ ಬೆಲೆ ಆಯೋಗ ವರದಿಯನ್ನು ಜಾರಿಗೆ ತನ್ನಿ : ಕೋಡಿಹಳ್ಳಿ

Published : Feb 16, 2017, 11:13 AM ISTUpdated : Apr 11, 2018, 12:39 PM IST
ಕೃಷಿ ಬೆಲೆ ಆಯೋಗ ವರದಿಯನ್ನು ಜಾರಿಗೆ ತನ್ನಿ : ಕೋಡಿಹಳ್ಳಿ

ಸಾರಾಂಶ

ರೈತರಿಗಾಗಿ ಆವರ್ತ ನಿಧಿ ಸ್ಥಾಪಿಸಿ 10 ಸಾವಿರ ಕೋಟಿ ಮೀಸಲಿಡಬೇಕು, ಹಾಗೂ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಕೋಡಿಹಳ್ಳಿ ಆಗ್ರಹಿಸಿದ್ದಾರೆ.

ಬೆಂಗಳೂರು (ಫೆ.16):  ಕೃಷಿ ಬೆಲೆ ಆಯೋಗ ವರದಿಯನ್ನು ಜಾರಿಗೆ ತರಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.  

ರಾಜ್ಯ ಬಜೆಟ್ ಸಂಬಂಧ ರೈತರೊಂದಿಗೆ ಮುಖ್ಯಮಂತ್ರಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಲಾಬಿಯಿಂದ ಆನ್’ಲೈನ್ ಟ್ರೇಡಿಂಗ್ ಕಾರ್ಯಕ್ರಮ ನಿಂತು ಹೋಗಿದೆ, ಅದನ್ನು ಮತ್ತೆ ಪ್ರಾರಂಭ ಮಾಡಬೇಕು ಎಂದು ಹೇಳಿದ್ದಾರೆ.

ರೈತರಿಗಾಗಿ ಆವರ್ತ ನಿಧಿ ಸ್ಥಾಪಿಸಿ 10 ಸಾವಿರ ಕೋಟಿ ಮೀಸಲಿಡಬೇಕು, ಹಾಗೂ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಹೇಳಿದ್ದಾರೆ.

ಸಭೆ ಮುಕ್ತಾಯಗೊಂಡ ಬಳಿಕ ಸಿಎಂ ತೆರಳಿದ ಬಳಿಕ ಕೃಷಿ ಸಚಿವ ಕೃಷ್ಣ ಭೈರೇಗೌಡ ಎದುರಲ್ಲೇ ರೈತ ಮುಖಂಡರು 'ರೈತ ಸಾಲಗಾರನಲ್ಲ, ಸರ್ಕಾರವೇ ಬಾಕಿದಾರ' ಎಂದು ಘೋಷಣೆ ಕೂಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಂಧ್ರದಲ್ಲಿ ಹೊಸ ಅಳಿಯನಿಗೆ 290 ಖಾದ್ಯಗಳಿಂದ ಔತಣ!
ಅಮೆರಿಕ ಕಟ್ಟಡ ಕಟ್ಟುವ ದುಡ್ಡಲ್ಲಿ ಭಾರತ ಚಂದ್ರನ ಅಂಗಳಕ್ಕೆ: ಅಮೆರಿಕನ್‌