ಮತ್ತೆ ಕಾವೇರಿ ನೀರು ಬಿಡುಗಡೆ ಮಾಡುವುದು ಅಸಾಧ್ಯ: ಸಚಿವ ಪಾಟೀಲ್

Published : Sep 18, 2016, 09:47 AM ISTUpdated : Apr 11, 2018, 12:49 PM IST
ಮತ್ತೆ ಕಾವೇರಿ ನೀರು ಬಿಡುಗಡೆ ಮಾಡುವುದು ಅಸಾಧ್ಯ: ಸಚಿವ ಪಾಟೀಲ್

ಸಾರಾಂಶ

ನವದೆಹಲಿ (ಸೆ.18): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆ ಮಾಡುವುದು ಅಸಾಧ್ಯ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್​ ಹೇಳಿದ್ದಾರೆ.

ಈಗ ನಮ್ಮ ಬಳಿ ಇರುವುದು ಕೇವಲ 27 ಟಿಎಂಸಿ ನೀರು ಮಾತ್ರ,ಅದನ್ನು ಕುಡಿಯಲು ಮಾತ್ರ ಬಳಸಲು ಇಟ್ಟಿದ್ದೇವೆ, ಈ ವಿಷಯವನ್ನು ಕಾವೇರಿ ಮೇಲುಸ್ತುವಾರಿ ಸಮಿತಿಗೆ ಮನವರಿಕೆ ಮಾಡುತ್ತೇವೆ ಎಂದು ಅವರು ಸುವರ್ಣನ್ಯೂಸ್​ಗೆ ತಿಳಿಸಿದ್ದಾರೆ.

ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಬಿಡುತ್ತಿದ್ದೇವೆ. ಮೊನ್ನೆಯವರೆಗೂ ಬೆಳೆಗಳಿಗೆ ನೀರು ಬಿಟ್ಟಿದ್ದೇವೆ, ಮತ್ತೆ ಮಳೆಯಾಗಿ ನೀರು ಸಂಗ್ರಹವಾದರೆ ನೀರು ಬಿಡಲು ಸಾಧ್ಯ ಎಂದು ಪಾಟೀಲ್ ಹೇಳಿದ್ದಾರೆ.

ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ನಾಳೆ ನಡೆಯುವ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಗಾಗಿ ದೆಹಲಿಗೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಡಗಿನಲ್ಲಿ ಗನ್ನಿಗೆ ದೈವತ್ವ: ಕೋವಿಗೂ ಪೂಜೆ ಮಾಡಿ ಮೆರವಣಿಗೆ ಸಲ್ಲಿಸಿದ ಕೊಡವರು!
ಬೆಂಗಳೂರು ಪಶ್ಚಿಮದಲ್ಲಿ 2.76 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಗುರಿ! ಡಿ.21ರಿಂದ ಲಸಿಕೆ ಆರಂಭ