ಪತಿಯನ್ನೇ ಕೊಂದ ಮಾಜಿ ಸಿಎಂ ಸೊಸೆ ಗಿಣಿಶಾಸ್ತ್ರ ಕಲೀತಾಳಂತೆ!

Published : Jul 15, 2019, 08:14 AM IST
ಪತಿಯನ್ನೇ ಕೊಂದ ಮಾಜಿ ಸಿಎಂ ಸೊಸೆ ಗಿಣಿಶಾಸ್ತ್ರ ಕಲೀತಾಳಂತೆ!

ಸಾರಾಂಶ

ಗಿಣಿಶಾಸ್ತ್ರ ಕಲೀತಾಳಂತೆ ಪತಿಯ ಹಂತಕಿ| ಉತ್ತರ ಪ್ರದೇಶ ಮಾಜಿ ಸಿಎಂ ಎನ್. ಡಿ. ತಿವಾರಿ ಸೊಸೆ ಹೊಸ ಪ್ರಯತ್ನ

ನವದೆಹಲಿ[ಜು.15]: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್‌ ಶೇಖರ್‌ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಪತ್ನಿಅಪೂರ್ವ ಶುಕ್ಲಾ ತಿಹಾರ್‌ ಜೈಲಿನಲ್ಲಿ ಗಿಣಿಶಾಸ್ತ್ರ ಅಧ್ಯಯನಕ್ಕೆ ಆಸಕ್ತಿ ತೋರಿದ್ದಾರೆ.

ಮಾಜಿ ಸಿಎಂ ತಿವಾರಿ ಪುತ್ರನ ಹತ್ಯೆ: ಪತ್ನಿ ಅಪೂರ್ವ ಅರೆಸ್ಟ್!

ವಾರದಲ್ಲಿ ಎರಡು ಬಾರಿ (ಬುಧವಾರ, ಶುಕ್ರವಾರ) ನಡೆಸುವ ತರಗತಿಗೆ ಅಪೂರ್ವ ತಪ್ಪದೇ ಹಾಜರಾಗುತ್ತಾರೆ. ತರಗತಿಯ ಮೊದಲ ಪಂಕ್ತಿಯಲ್ಲೇ ಕೂರುವ ಅಪೂರ್ವ, ಶ್ರದ್ಧೆಯಿಂದ ಅಧ್ಯಯನ ನಡೆಸುತ್ತಿದ್ದಾರೆ. ಅವರು ಇದುವರೆಗೂ ಯಾವುದೇ ತರಗತಿಗಳಲ್ಲಿ ಗೈರು ಹಾಜರಾಗಿಲ್ಲ. ಆಂಗ್ಲ ಮಾಧ್ಯಮದಲ್ಲಿಯೇ ಅಧ್ಯಯನ ನಡೆಸುತ್ತಿದ್ದಾರೆ ಎಂದು ತರಬೇತುದಾರರಾದ ಪ್ರತಿಭಾ ಸಿಂಗ್‌ ಅವರು ತಿಳಿಸಿದ್ದಾರೆ.

ಪತಿ ಕುಡಿದು ಬಂದ ಕಾರಣಕ್ಕೆ ವಾಗ್ವಾದ ನಡೆದು ಏ.16ರಂದು ರೋಹಿತ್‌ರನ್ನು ಉಸಿರುಗಟ್ಟಿಸಿ ಅವೂರ್ವ ಕೊಲೆಗೈದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ