ಶಬರಿಮಲೆಗೆ ಬಂತು 168.84 ಕೋಟಿ ರು.

Published : Dec 28, 2017, 08:23 AM ISTUpdated : Apr 11, 2018, 12:44 PM IST
ಶಬರಿಮಲೆಗೆ ಬಂತು 168.84 ಕೋಟಿ ರು.

ಸಾರಾಂಶ

ವಾರ್ಷಿಕ ಯಾತ್ರೆಯ ಮೊದಲ ಹಂತದ ಅವಧಿಯಲ್ಲಿ ಕೇರಳದ ಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 168.84 ಕೋಟಿ ರು. ಹರಿದು ಬಂದಿದೆ.

ಶಬರಿಮಲೆ (ಡಿ.28): ವಾರ್ಷಿಕ ಯಾತ್ರೆಯ ಮೊದಲ ಹಂತದ ಅವಧಿಯಲ್ಲಿ ಕೇರಳದ ಪ್ರಸಿದ್ಧ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 168.84 ಕೋಟಿ ರು. ಹರಿದು ಬಂದಿದೆ.

ನ.15ರಿಂದ ಡಿ.25ರವರೆಗಿನ ಮೊದಲ ಹಂತದ ಯಾತ್ರೆಯಲ್ಲಿ ಇಷ್ಟೊಂದು ದೇಣಿಗೆ ಸಂಗ್ರಹವಾಗಿದೆ. ಡಿ. 26ರಂದು ಮೊದಲ ಹಂತದ ಯಾತ್ರೆ ಮುಗಿದಿದ್ದು, ಮಕರ ಸಂಕ್ರಾಂತಿ ಪ್ರಯುಕ್ತ ಡಿಸೆಂಬರ್ 30ರಂದು ಪುನಃ ತೆರೆಯಲಾಗುವ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಸಂಕ್ರಾಂತಿ ಹಬ್ಬವಾದ ಜ.14ರಂದು ಪೂಜೆ ಸಲ್ಲಿಕೆಯಾದ ಬಳಿಕ ಮತ್ತೆ ಮುಚ್ಚಲಾಗುತ್ತದೆ.

ಚಿತ್ರಾಗೆ ಹರಿವರಾಸನಂ ಪ್ರಶಸ್ತಿ: ಕೇರಳ ಸರ್ಕಾರ ನೀಡುವ ಪ್ರತಿಷ್ಠಿತ ‘ಹರಿವರಾಸನಂ’ ಪ್ರಶಸ್ತಿಗೆ ಹಿರಿಯ ಗಾಯಕಿ ಕೆ. ಎಸ್. ಚಿತ್ರಾ ಆಯ್ಕೆಯಾಗಿದ್ದಾರೆ.ಜ. 14ರಂದು ಶಬರಿಮಲೆಯ ಸನ್ನಿಧಾನದಲ್ಲಿ ನಡೆಯುವ ಸಮಾರಂಭದಲ್ಲಿ ಹಿರಿಯ ಗಾಯಕಿಗೆ ಈ ಪುರಸ್ಕಾರ ನೀಡಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನನ್ನು ಯಾರೂ ಅಲುಗಾಡಿಸಲು ಆಗೋದಿಲ್ಲ : ಸಿಎಂ ಖಡಕ್‌ ನುಡಿ
ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!