ಉತ್ತರ ಪ್ರದೇಶದಲ್ಲಿ ಕೇಸರಿ ಬಣ್ಣದ ಅಂಬೇಡ್ಕರ್ ಪ್ರತಿಮೆ ಅನಾವರಣ ಆರೋಪ

Published : Apr 10, 2018, 01:04 PM ISTUpdated : Apr 14, 2018, 01:14 PM IST
ಉತ್ತರ ಪ್ರದೇಶದಲ್ಲಿ ಕೇಸರಿ ಬಣ್ಣದ ಅಂಬೇಡ್ಕರ್ ಪ್ರತಿಮೆ ಅನಾವರಣ ಆರೋಪ

ಸಾರಾಂಶ

ಅಂಬೇಡ್ಕರ್ ಹೆಸರಿನ ಜತೆ ‘ರಾಮ್‌ಜೀ’ ಸೇರಿಸುವಂತೆ ಉತ್ತರಪ್ರದೇಶ ಸರ್ಕಾರ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ, ಬದೌನ್‌ನಲ್ಲಿ ಭಾನುವಾರ ಅನಾವರಣಗೊಳಿಸಿರುವ ಅಂಬೇಡ್ಕರ್ ಪ್ರತಿಮೆ ವಿವಾದಕ್ಕೆ ಕಾರಣವಾಗಿದೆ.

ಲಖನೌ: ಅಂಬೇಡ್ಕರ್ ಹೆಸರಿನ ಜತೆ ‘ರಾಮ್‌ಜೀ’ ಸೇರಿಸುವಂತೆ ಉತ್ತರಪ್ರದೇಶ ಸರ್ಕಾರ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ, ಬದೌನ್‌ನಲ್ಲಿ ಭಾನುವಾರ ಅನಾವರಣಗೊಳಿಸಿರುವ ಅಂಬೇಡ್ಕರ್ ಪ್ರತಿಮೆ ವಿವಾದಕ್ಕೆ ಕಾರಣವಾಗಿದೆ.

ಇತ್ತೀಚೆಗೆ ದುಗ್ರೈಯ್ಯ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೂತನ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣ ಗೊಳಿಸಿತ್ತು.

ಸಾಮಾನ್ಯವಾಗಿ ಅಂಬೇಡ್ಕರ್ ಪ್ರತಿಮೆಗೆ ಹಾಕಿದ ಬಟ್ಟೆ ನೀಲಿ ಬಣ್ಣದಿಂದ ಕೂಡಿರುತ್ತದೆ. ಆದರೆ ಈ ಪ್ರತಿಮೆ ಕೇಸರಿ ಬಣ್ಣದಲ್ಲಿದೆ. ಅದು ಇದೀಗ ವಿವಾದಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ