
ಇಂಧೋರ್/ನವದೆಹಲಿ(ಏ.07): ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಮತ್ತು ಸಲಹೆಗಾರರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆಯ ಕುರಿತಾದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಸಿಎಂ ಕಮಲನಾಥ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಪ್ರವೀಣ್ ಕಕ್ಕರ್ ಅವರ ಇಂಧೋರ್ ಮನೆ ಮತ್ತು ಆಪ್ತ ಸಲಹೆಗಾರ ಆರ್.ಕೆ. ಮಿಗಲಾನಿ ಅವರ ನವದೆಹಲಿಯ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಈ ಕುರಿತಾದ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದ್ದು, ಮಹತ್ವದ ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಳನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.