ಇಡೀ ದೇಶವು ಬಾಬಾಸಾಹೇಬ್'ಗೆ ಚಿರಋಣಿ: ಪ್ರಧಾನಿ ಮೋದಿ

Published : Dec 06, 2016, 07:25 AM ISTUpdated : Apr 11, 2018, 12:47 PM IST
ಇಡೀ ದೇಶವು ಬಾಬಾಸಾಹೇಬ್'ಗೆ ಚಿರಋಣಿ: ಪ್ರಧಾನಿ ಮೋದಿ

ಸಾರಾಂಶ

ಡಾ.ಅಂಬೇಡ್ಕರ್ ಅವರ 60 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿ ಸಂಸತ್ತು ಕಟ್ಟಡದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ನವದೆಹಲಿ (ಡಿ.06): ದೇಶಕ್ಕೆ ಸಲ್ಲಿಸಿರುವ ಸೇವೆಗಾಗಿ ಇಡೀಯ ಭಾರತ ದೇಶವು ಸಂವಿಧಾನ ಪಿತಾಮಹಾ ಅಂಬೇಡ್ಕರ್ ಅವರಿಗೆ ಚಿರಋಣಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಡಾ.ಅಂಬೇಡ್ಕರ್ ಅವರ 60 ನೇ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿ ಸಂಸತ್ತು ಕಟ್ಟಡದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ಉಪ-ರಾಷ್ಟ್ರಪತಿ ಹಾಮಿದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್,  ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಮತ್ತಿತ್ರ ರಾಜಕೀಯ ನೇತಾರರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Extreme fast-food consumer: ಸಿಕ್ಕಾಪಟ್ಟೆ ಫಾಸ್ಟ್‌ಫುಡ್‌ ತಿನ್ನುತ್ತಿದ್ದ 16ರ ಬಾಲಕಿ ಅನಾರೋಗ್ಯಕ್ಕೆ ಸಾವು
ಭಾರತದ ಪ್ರಜಾಪ್ರಭುತ್ವಕ್ಕೆ ಅಟಲ್ ಬಿಹಾರಿ ವಾಜಪೇಯಿ ಕೊಡುಗೆಗಳು: ಒಂದು ಸ್ಮರಣಾರ್ಥ ಲೇಖನ