ಕೂಡಲೇ ಕುಲಭೂಷಣ್ ಜಾಧವ್ ಬಿಡುಗಡೆ ಮಾಡಿ: ಜೈಶಂಕರ್ ಗುಡುಗು!

Published : Jul 18, 2019, 05:28 PM IST
ಕೂಡಲೇ ಕುಲಭೂಷಣ್ ಜಾಧವ್ ಬಿಡುಗಡೆ ಮಾಡಿ: ಜೈಶಂಕರ್ ಗುಡುಗು!

ಸಾರಾಂಶ

ಕುಲಭೂಷಣ್ ಜಾಧವ್ ಕುರಿತ ಐಸಿಜೆ ತೀರ್ಪು| ಐಸಿಜೆ ತೀರ್ಪಿನಿಂದ ಜಾಧವ್ ನಿರಪರಾಧಿ ಎಂದು ಸಾಬೀತು| ಕೂಡಲೇ ಜಾಧವ್ ಬಿಡುಗಡೆ ಮಾಡಲು ಭಾರತ ಒತ್ತಾಯ| ಜಾಧವ್ ಬಿಡುಗಡೆ ಮಾಡುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆಗ್ರಹ|

ನವದೆಹಲಿ(ಜು.18): ಕುಲಭೂಷಣ್ ಜಾಧವ್ ಕುರಿತ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ, ಭಾರತ ಕೂಡಲೇ ಜಾಧವ್ ಅವರನ್ನು ಬಿಡುಗಡೆ ಮಾಡುವಂತೆ ಪಾಕಿಸ್ತಾನಕ್ಕೆ ಒತ್ತಾಯಿಸಿದೆ.

ಜಾಧವ್ ಪರ ಐಸಿಜೆ ತೀರ್ಪು ನೀಡಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಪಾಕಿಸ್ತಾನವನ್ನು ಒತ್ತಾಯಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ಕುರಿತು ಮಾತನಾಡಿದ ಎಸ್.ಜೈಶಂಕರ್, ಐಸಿಜೆ ತೀರ್ಪಿನಿಂದಾಗಿ ಜಾಧವ್ ನಿರಪರಾಧಿ ಎಂದು ಸಾಬೀತಾಗಿದ್ದು, ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಪಾಕಿಸ್ತಾನವನ್ನು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ-ರಾಹುಲ್ ಅಪರೂಪದ ಆತ್ಮೀಯ ಮಾತುಕತೆಯಲ್ಲಿ ಪ್ರಜಾಪ್ರಭುತ್ವದ ಸೌಂದರ್ಯ ಕಂಡ ನೆಟ್ಟಿಗರು
Dance Karnataka Dance Finale 2026: ಸೆಲೆಬ್ರಿಟಿಗಳ ಡ್ಯಾನ್ಸ್‌ ಯುದ್ಧದಲ್ಲಿ ಗೆಲ್ಲೋರು ಯಾರು?