
ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ವೇಳೆಯೇ ಶ್ರೀರಾಮ ಒಬ್ಬ ಕುಡುಕ ಎಂಬ ವಿವಾದಾತ್ಮಕ ಹೇಳಿಕೆಯನ್ನು ಕರುಣಾನಿಧಿ ನೀಡಿದ್ದರು. ಜತೆಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಸವಾಲು ಹಾಕಿ ರಾಮಾಯಣ ಮತ್ತು ರಾಮ ಸೇತು ಬಗ್ಗೆ ಚರ್ಚೆಗೆ ಬರುವಂತೆ ಆಹ್ವಾನ ನೀಡಿದ್ದರು.
ಕಾವೇರಿ, ವೀರಪ್ಪನ್, ಸರ್ವಜ್ಞ, ಕರ್ನಾಟಕ ಮತ್ತು ಕರುಣಾನಿಧಿ
2007ರ ಈ ಘಟನೆಯನ್ನು ಯಾರು ಮರೆತಿರಲಿಕ್ಕಿಲ್ಲ. ಕರುಣಾನಿಧಿ ನಿಧನದ ವೇಳೆ ಮತ್ತೆ ಇದು ನೆನಪಾಗಿದೆ. ವಾಲ್ಮೀಕಿ ರಾಮಾಯಣವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿಕೊಂಡು ಅಡ್ವಾಣಿ ವಾದಕ್ಕೆ ಬರಲಿ ಎಂದು ಕರುಣಾನಿಧಿ ಹೇಳಿದ್ದರು. ಅಲ್ಲದೇ ರಾಮಸೇತು ವಿಚಾರದಲ್ಲಿಯೂ ಯಾವುದೇ ಸ್ಪಷ್ಟ ನಿಲುವು ಕರುಣಾನಿಧಿ ಬಳಿ ಇರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.