ಅಭಿನಂದನ್ ಹಸ್ತಾಂತರ ವಿಳಂಬ: ಬೀಟಿಂಗ್ ರಿಟ್ರೀಟ್ ರದ್ದು ಮಾಡಿದ ಭಾರತ!

Published : Mar 01, 2019, 02:19 PM IST
ಅಭಿನಂದನ್ ಹಸ್ತಾಂತರ ವಿಳಂಬ: ಬೀಟಿಂಗ್ ರಿಟ್ರೀಟ್ ರದ್ದು ಮಾಡಿದ ಭಾರತ!

ಸಾರಾಂಶ

ಅಭಿನಂದನ್ ಹಸ್ತಾಂತರ ಪ್ರಕ್ರಿಯೆವಿಳಂಬ| ವಾಘಾ ಗಡಿಯಲ್ಲಿ ಬೀಟಿಂಗ್ ರಿಟ್ರೀಟ್ ರದ್ದುಗೊಳಿಸಿದ ಭಾರತ| ಪ್ರತಿದಿನ ಸಂಜೆ ವಾಘಾ ಗಡಿಯಲ್ಲಿ ನಡೆಯುತ್ತಿದ್ದ ಬೀಟಿಂಗ್ ರಿಟ್ರೀಟ್|  ಭದ್ರತೆಯ ದೃಷ್ಟಿಯಿಂದ ಬೀಟಿಂಗ್ ರಿಟ್ರೀಟ್ ರದ್ದುಗೊಳಿಸಿದ ಭಾರತ| ಬೀಟಿಂಗ್ ರಿಟ್ರೀಟ್​ ನಂತರ ಅಭಿನಂದನ್ ಹಸ್ತಾಂತರಕ್ಕೆ ಮುಂದಾಗಿದ್ದ ಪಾಕ್|

ಅಮೃತ್‌ಸರ್(ಮಾ.01): ವಿಂಗ್ ಕಮಾಂಡರ್ ಅಭಿನಂದನ್ ಹಸ್ತಾಂತರ ಪ್ರಕ್ರಿಯೆಯನ್ನು ಪಾಕಿಸ್ತಾನ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದು, ಇದಕ್ಕೆ ಪ್ರತಿಯಾಗಿ ವಾಘಾ ಗಡಿಯಲ್ಲಿ ನಿತ್ಯ ನಡೆಯುವ ಬೀಟಿಂಗ್ ರಿಟ್ರೀಟ್‌ನ್ನು ಭಾರತ ರದ್ದುಗೊಳಿಸಿದೆ.

ಬೀಟಿಂಗ್ ರಿಟ್ರೀಟ್ ನಂತರವಷ್ಟೇ ಆಭಿನಂದನ್ ಅವರನ್ನು ಹಸ್ತಾಂತರಿಸಲಾಗುವುದು ಎಂದು ಪಾಕ್ ಸ್ಪಷ್ಟಪಡಿಸಿದೆ. ಆದರೆ ವಾಘಾ ಗಡಿಯಲ್ಲಿ ಅಭಿನಂದನ್ ಅವರನ್ನು ಬರಮಾಡಿಕೊಳ್ಳಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಭದ್ರತೆಯ ಕಾರಣ ನೀಡಿ ಭಾರತ ಬೀಟಿಂಗ್ ರಿಟ್ರೀಟ್‌ನ್ನು ರದ್ದುಗೊಳಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ