ಕರುನಾಡಲ್ಲಿ ಮಹಾತ್ಮನ ಹೆಜ್ಜೆ- ಒಂದು ನೋಟ

Published : Oct 02, 2018, 02:19 PM ISTUpdated : Oct 02, 2018, 02:27 PM IST
ಕರುನಾಡಲ್ಲಿ ಮಹಾತ್ಮನ ಹೆಜ್ಜೆ- ಒಂದು ನೋಟ

ಸಾರಾಂಶ

ಪರಕೀಯರ ಆಡಳಿತದ ವಿರುದ್ಧ ಸ್ವಾತಂತ್ರ್ಯದ ಹೋರಾಟದ ಕಿಚ್ಚು ಹೊತ್ತಿಸಿದ, ಅಸ್ಪಸ್ಯತೆ, ಅಸಮಾನತೆ ವಿರುದ್ಧ ಜನ ಜಾಗೃತಿ ಮೂಡಿಸಿದ ಮಹಾನ್ ಚೇತನ ನಮ್ಮ ಪ್ರೀತಿಯ ಗಾಂಧಿ. ದೆಹಲಿಯಿಂದ ಕೇರಳದವರೆಗೂ ದೇಶದ ಉದ್ದಗಲಕ್ಕೂ ಸುತ್ತಿ ಜನರನ್ನು ಒಂದುಗೂಡಿಸಿದ ಬಾಪೂಜಿ ಹೋದಲ್ಲೆಲ್ಲ ತಮ್ಮ ಛಾಪು, ನೆನಪು ಬಿಟ್ಟು ಹೋಗಿದ್ದಾರೆ. ಅವರ ಸುದೀರ್ಘ ಈ ಹೋರಾಟದ ಪಯಣದ ಇತಿಹಾಸದಲ್ಲಿ ಕರುನಾಡಿಗೂ ಒಂದು ಸ್ಥಾನವಿದೆ. 18 ಬಾರಿ ರಾಜ್ಯಕ್ಕೆ ಬಂದು ಹೋಗಿದ್ದ ಗಾಂಧೀಜಿಯ ಭೇಟಿಯ ನೆನಪು ಕನ್ನಡಿಗರ ಜನಮಾನಸದಲ್ಲಿ ಈಗಲೂ ಅಚ್ಚಳಿಯದೆ ಉಳಿದಿದೆ. ಕರುನಾಡಿನ ವಿವಿಧ ಭಾಗಗಳಲ್ಲಿ ಮಹಾತ್ಮನ ಸಂಚಾರದ ಸಣ್ಣದೊಂದು ಸ್ಮರಣೆ ಇಲ್ಲಿ

click me!

Recommended Stories

ಥೈಲ್ಯಾಂಡ್‌ನಿಂದ ಚೀಲದಲ್ಲಿ 48 ವಿಷಕಾರಿ ಹಾವನ್ನು ತಂದ ಪ್ರಯಾಣಿಕ; ಇಲ್ಲಿವೆ ಫೋಟೋಗಳು
Bride Calls Off Wedding: ಮದುವೆ ಮಂಟಪದಲ್ಲೇ ವರನ ಅಸಲಿಯತ್ತು ಕಂಡುಹಿಡಿದ ವಧು! ಮದುವೆ ನಿಂತೋಯ್ತು!