ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಪಾಕ್ ಸಹಕರಿಸಬೇಕು

Published : Oct 14, 2016, 12:50 PM ISTUpdated : Apr 11, 2018, 12:38 PM IST
ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಭಾರತ ಪಾಕ್ ಸಹಕರಿಸಬೇಕು

ಸಾರಾಂಶ

ಕಾಶ್ಮೀರ ಕಣಿವೆಯಲ್ಲಿ ಬಹುದಿನಗಳಿಂದ ಅಶಾಂತಿ ತಲೆದೂರಿದೆ. ಭಾರತ ಮತ್ತು ಪಾಕ್ ಕಾಶ್ಮೀರದಲ್ಲಿ ಶಾಂತಿಯನ್ನು ಸ್ಥಾಪಿಸುವ ಅಗತ್ಯವಿದೆ ಎಂದು  ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು ಕಾಶ್ಮೀರ (ಅ.14): ಕಾಶ್ಮೀರ ಕಣಿವೆಯಲ್ಲಿ ಬಹುದಿನಗಳಿಂದ ಅಶಾಂತಿ ತಲೆದೂರಿದೆ. ಭಾರತ ಮತ್ತು ಪಾಕ್ ಕಾಶ್ಮೀರದಲ್ಲಿ ಶಾಂತಿಯನ್ನು ಸ್ಥಾಪಿಸುವ ಅಗತ್ಯವಿದೆ ಎಂದು  ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಸರ್ಜಿಕಲ್ ದಾಳಿ ನಡೆದಿದೆಯೋ ಇಲ್ಲವೋ ಅನ್ನುವುದರ ಬಗ್ಗೆ ನಾನು ಮಾತನಾಡುತ್ತಿಲ್ಲ. ಶಾಂತಿಯ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಭಾರತ ಪಾಕ್ ಒಟ್ಟಿಗೆ ಕುಳಿತು ತಮ್ಮ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ರಾಜಕೀಯ ಪ್ರಕ್ರಿಯೆಗಳಿಂದ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆನೆಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ರೈಲು, 7 ಗಜ ಬಲಿ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ