ವಾಜಪೇಯಿ ‘ಗದ್ದಾರ್’: ಸೋನಿಯಾ ಹುಷಾರ್!

Published : Aug 17, 2018, 09:49 AM ISTUpdated : Sep 09, 2018, 08:55 PM IST
ವಾಜಪೇಯಿ ‘ಗದ್ದಾರ್’: ಸೋನಿಯಾ ಹುಷಾರ್!

ಸಾರಾಂಶ

ಅಜಾತಶತ್ರು ವಿರುದ್ಧ ಗುಡುಗಿ ಮೆತ್ತಗಾಗಿದ್ದ ಸೋನಿಯಾ! ವಾಜಪೇಯಿ ಅವರನ್ನು ಗದ್ದಾರ್ ಎಂದು ಜರೆದಿದ್ದ ಸೋನಿಯಾ! ಸೋನಿಯಾ ಹೇಳಿಕೆ ಒಕ್ಕೊರಲಿನಿಂದ ಖಂಡಿಸಿದ್ದ ದೇಶ! ಸೋನಿಯಾ ಕ್ಷಮೆಯಾಚನೆಗೆ ಬಿಗಿಪಟ್ಟು ಹಿಡಿದಿದ್ದ ದೇಶ! 1999 ರಲ್ಲಿ ವಾಜಪೇಯಿ ವಿರುದ್ದ ಸೋನಿಯಾ ಆಡಿದ್ದ ಮಾತು  

ನವದೆಹಲಿ(ಆ.17): ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಗೌರವಿಸಿದ ಹೃದಯಗಳಿಲ್ಲ. ಇದೇ ಕಾರಣಕ್ಕೆ ಅವರನ್ನು ಅಜಾತಶತ್ರು ಎಂದು ಕರೆಯಲಾಗುತ್ತಿತ್ತು. 

ಎಷ್ಟೇ ಸೈದ್ದಾಂತಿಕ ಭಿನ್ನಾಭಿಪ್ರಾಯ ಇದ್ದರೂ ಪಕ್ಷಾತೀತವಾಗಿ ವಾಜಪೇಯಿ ಅವರನ್ನು ಎಲ್ಲರೂ ಗೌರವಿಸುತ್ತಿದ್ದರು. ಆದರೆ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಮಾತ್ರ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ದೇಶದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು. 

1999 ರಲ್ಲಿ ಉಜ್ಜಯಿನಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸೋನಿಯಾ ಗಾಂಧಿ, ಅಂದಿನ ಪ್ರಧಾನಿ ವಾಜಪೇಯಿ ಅವರನ್ನು ಗದ್ದಾರ್ (ದೇಶದ್ರೋಹಿ) ಎಂದು ಜರೆದಿದ್ದರು. 

ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದ ಬಿಜೆಪಿ, ಕೂಡಲೇ ಸೋನಿಯಾ ಗಾಂಧಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿತ್ದ್ದತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!