ಭಾರತದ ಸುಪ್ರೀಂ ಕೋರ್ಟ್ ಪಕ್ಷಪಾತಿ: ವಿಜಯ್ ಮಲ್ಯ

Published : Dec 12, 2017, 01:35 PM ISTUpdated : Apr 11, 2018, 12:41 PM IST
ಭಾರತದ ಸುಪ್ರೀಂ ಕೋರ್ಟ್ ಪಕ್ಷಪಾತಿ: ವಿಜಯ್ ಮಲ್ಯ

ಸಾರಾಂಶ

ಭಾರತಕ್ಕೆ ಗಡೀಪಾರಾಗುವುದರಿಂದ ತಪ್ಪಿಸಿಕೊಳ್ಳಲು ನಾನಾ ಕಾರಣಗಳನ್ನು ಹುಡುಕುತ್ತಿರುವ ಹೆಂಡದ ದೊರೆ ವಿಜಯ ಮಲ್ಯ, ಈಗ ಭಾರತದ ನ್ಯಾಯಾಂಗ ವ್ಯವಸ್ಥೆ ಪಕ್ಷಪಾತಿಯಾಗಿದೆ ಎಂದು ಲಂಡನ್ ಕೋರ್ಟ್‌ನಲ್ಲಿ ಆರೋಪಿಸಿದ್ದಾರೆ.

ಲಂಡನ್: ಭಾರತಕ್ಕೆ ಗಡೀಪಾರಾಗುವುದರಿಂದ ತಪ್ಪಿಸಿಕೊಳ್ಳಲು ನಾನಾ ಕಾರಣಗಳನ್ನು ಹುಡುಕುತ್ತಿರುವ ಹೆಂಡದ ದೊರೆ ವಿಜಯ ಮಲ್ಯ, ಈಗ ಭಾರತದ ನ್ಯಾಯಾಂಗ ವ್ಯವಸ್ಥೆ ಪಕ್ಷಪಾತಿಯಾಗಿದೆ ಎಂದು ಲಂಡನ್ ಕೋರ್ಟ್‌ನಲ್ಲಿ ಆರೋಪಿಸಿದ್ದಾರೆ.

ಸೋಮವಾರ ಮಲ್ಯ ಪರ ವಾದ ಮಂಡಿಸಿದ ಮಲ್ಯ ಪರ ವಕೀಲರು, ‘ಭಾರತದ ಸುಪ್ರೀಂ ಕೋರ್ಟ್ ಬಗೆ ಗೌರವವಿದೆ. ಆದರೆ ನ್ಯಾಯದಾನ ವ್ಯವಸ್ಥೆಯಲ್ಲಿನ ನಿಷ್ಪಕ್ಷತೆ ಬಗ್ಗೆ ನಮಗೆ ಕೆಲವು ಸಂದೇಹಗಳಿವೆ’ ಎಂದು ಹೇಳಿದರು.

ನಿವೃತ್ತಿ ಅಂಚಿನಲ್ಲಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಕೊಡುವ ತೀರ್ಪುಗಳ ಬಗ್ಗೆ ಅವರು ಸಂದೇಹ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ