ಭಾರತದ ಮುಸ್ಲಿಮರು ರಾಮನ ವಂಶಜರು

Published : Feb 26, 2018, 07:31 AM ISTUpdated : Apr 11, 2018, 12:51 PM IST
ಭಾರತದ ಮುಸ್ಲಿಮರು ರಾಮನ ವಂಶಜರು

ಸಾರಾಂಶ

ಒವೈಸಿ ಅವರಲ್ಲಿ ಜಿನ್ನಾ ಅನುವಂಶೀಯತೆ ಇದೆ. ಆದರೆ ಭಾರತದ ಮುಸ್ಲಿಮರು ರಾಮನ ವಂಶಜರು. ಹೀಗಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮುಖ್ಯ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ.

ನವದೆಹಲಿ: ಒವೈಸಿ ಅವರಲ್ಲಿ ಜಿನ್ನಾ ಅನುವಂಶೀಯತೆ ಇದೆ. ಆದರೆ ಭಾರತದ ಮುಸ್ಲಿಮರು ರಾಮನ ವಂಶಜರು. ಹೀಗಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮುಖ್ಯ ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ.

ಅಯೋಧ್ಯೆ ತೀರ್ಪು ತೀರ್ಪು ಮುಸ್ಲಿಮರ ಪರ: ಒವೈಸಿ

ಅಯೋಧ್ಯೆ ವಿವಾದದ ಬಗ್ಗೆ ಮತ್ತೊಮ್ಮೆ ವಿವಾದಿತ ಹೇಳಿಕೆ ನೀಡಿರುವ ಎಐಎಂಐಎಂ ಸಂಘಟನೆ ಮುಖ್ಯಸ್ಥ ಅಸಾಸುದ್ದೀನ್‌ ಓವೈಸಿ, ‘ಬಾಬರಿ ಮಸೀದಿ ಅಯೋಧ್ಯೆಯಲ್ಲೇ ಇರುತ್ತದೆ. ನಾವದನ್ನು ಮತ್ತೊಮ್ಮೆ ಪುನರ್‌ನಿರ್ಮಾಣ ಮಾಡುತ್ತೇವೆ. ಸುಪ್ರೀಂಕೋರ್ಟ್‌ ತೀರ್ಪು ನಮ್ಮ ಪರವಾಗಿಯೇ ಇರುತ್ತದೆ’ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶನಿವಾರ ಮಾತನಾಡಿದ ಓವೈಸಿ, ಕೋರ್ಟ್‌ ನಂಬಿಕೆ ಮೇಲೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ಮುಸ್ಲಿಮರು ಆ ಸ್ಥಳವನ್ನು ಬಿಟ್ಟುಕೊಡಲ್ಲ ಎಂದರು.

ಇದೇ ವೇಳೆ ‘ಯಾರು ನಮ್ಮನ್ನು ಪಾಕ್‌ಗೆ ತೆರಳಿ ಎನ್ನುತ್ತಾರೋ ಅವರಿಗೆ ನನ್ನದೊಂದು ಪ್ರಶ್ನೆ. ದೇಶವನ್ನು ಕೊಳ್ಳೆ ಹೊಡೆದ ಹರ್ಷದ್‌ ಮೆಹ್ತಾ, ಕೇತನ್‌ ಪರೇಖ್‌, ನೀರವ್‌ ಮೋದಿ ಮುಸ್ಲಿಮಮರೇ?’ ಎಂದು ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ