
ವಿಶಾಖಪಟ್ಟಣ: ಲಿಂಗಪರಿವರ್ತನೆ ಮಾಡಿಕೊಂಡ ನಾವಿಕನೋರ್ವನನ್ನು ಸೌಕಾಸೇನೆಯು ಸೇವೆಯಿಂದ ವಜಾಗೊಳಿಸಿದೆ.
ನೌಕಾಸೇನೆಯಲ್ಲಿ ನಾವಿಕನಾಗಿದ್ದ ಮನೀಶ್ ಗಿರಿ ಕಳೆದ ಆಗಸ್ಟ್’ನಲ್ಲಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗ ಪರಿವರ್ತೆನೆ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಮನೀಶ್ ಗಿರಿ ಆ ಬಳಿಕ ಹೆಸರನ್ನು ಸಬಿ ಎಂದು ಬದಲಾಯಿಸಿಕೊಂಡಿದ್ದರು.
ಈ ರೀತಿ ಲಿಂಗ ಪರಿವರ್ತನೆಯಿಂದಾಗಿ ಸೇವೆಯ ನೀತಿ ನಿಯಮಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ನೌಕಾಸೆನೆಯು ಹೇಳಿದೆ.
ರಜಾ ಅವಧಿಯಲ್ಲಿ ಮನೀಶ್ ಗಿರಿ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾರೆ. ಆ ಮೂಲಕ ನೌಕಾಸೇನೆಯ ನೀತಿ-ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.