
ಬೆಂಗಳೂರು: ರಾಜ್ಯದಲ್ಲಿ ನಡೆದ ಪರಿವರ್ತನಾ ಯಾತ್ರೆ ಮೆಘಾ ಫೈನಲ್ಸ್ಗೆ ಪ್ರಧಾನಿ ಮೋದಿ ಆಗಮಿಸಿದ್ದು, ಇಲ್ಲಿನ ಅರಮನೆ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯುತ್ತಿದೆ.
ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್ ಹೊಸ ಘೋಷಣೆ ಕೂಗಿದ್ದು, 'ಕರ್ನಾಟಕದ ವಿಕಾಸ ಜೋಡಿ ಯಡಿಯೂರಪ್ಪ ಮೋದಿ,' ಎಂದಿದ್ದಾರೆ.
ಮೋದಿ ವೇದಿಕೆಗೆ ಸ್ವಾಗತಿಸುವ ವೇಳೆ ಯಡಿಯೂರಪ್ಪ ಅವರನ್ನು ಹೊಗಳುವ ಭರದಲ್ಲೊಮ್ಮೆ, 'ಭಾರತದ ಹೆಮ್ಮೆಯ ಪ್ರಧಾನಿ ಯಡಿಯೂರಪ್ಪ...' ಎಂದೂ ಬಾಯಿ ತಪ್ಪಿ ಹೇಳಿದ್ದು, ನಂತರ ಸುಧಾರಿಸಿಕೊಂಡು ತಪ್ಪನ್ನು ಸರಿಪಡಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.